Webdunia - Bharat's app for daily news and videos

Install App

ರಾಜ್ಯದಲ್ಲಿಯೇ ಮೊದಲ ಬಾರಿಗೆ ಕೈಗಳ ಕಸಿ ಮಾಡಿದ್ದೆಲ್ಲಿ ಗೊತ್ತಾ?

Webdunia
ಸೋಮವಾರ, 19 ನವೆಂಬರ್ 2018 (16:28 IST)
ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ದಾಖಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಯಶಸ್ವಿಯಾಗಿ ಕೈಗಳ ಕಸಿ ಮಾಡಲಾಗಿದೆ.

ಹೃದಯ, ಕಿಡ್ನಿ, ಲಿವರ್ ಕಸಿ ಜೊತೆ ಕೈಗಳನ್ನು ಕಸಿ ಮಾಡಲು ಮುಂದಾದ ವೈದ್ಯರು ಗಮನ ಸೆಳೆದಿದ್ದಾರೆ. ಪಾಂಡಿಚೇರಿ ಜಿಪ್ಮರ್ ಹಾಸ್ಪಿಟಲ್ ವೈದ್ಯರಿಂದ ಕೈಗಳ ಕಸಿ ನಡೆದಿದೆ. ಅಪಘಾತದಲ್ಲಿ ಕೈಗಳನ್ನು ಕಳೆದುಕೊಂಡಿದ್ದ ರೋಗಿಗೆ ಕೈಗಳ ಕಸಿ ಮಾಡಲಾಗಿದೆ.

ಕೃಷ್ಣಗಿರಿ ಮೂಲದ ವಿಕಾಸ್ ಕುಮಾರ್(22) ಎಂಬುವವರಿಂದ ಅಂಗಾಗ ದಾನ ಪಡೆಯಲಾಗಿತ್ತು. ಇದೇ ತಿಂಗಳು 15 ರಂದು ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ವಿಕಾಸ್ ಕುಮಾರ್ ಗೆ ಬೊಮ್ಮಸಂದ್ರ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಮೆದುಳು ನಿಷ್ಕ್ರಿಯವಾಗಿತ್ತು. ಈ ಬಗ್ಗೆ ನಾರಾಯಣ ಹೆಲ್ತ್ ಸಿಟಿ ವೈದ್ಯರಿಂದ ಘೋಷಣೆ ಮಾಡಿದ ಬಳಿಕ ಪೋಷಕರು ಅಂಗಾಗ ದಾನಕ್ಕೆ ಒಪ್ಪಿಗೆ ಸೂಚಿಸಿದರು.

ಮಧ್ಯ ಪ್ರದೇಶದ ಅಂಜಲ್ ಶುಕ್ಲಾ (15) ಎಂಬುವವರಿಗೆ ನಾರಾಯಣ ಹೆಲ್ತ್ ಸಿಟಿಯಲ್ಲಿ ಹೃದಯ ಜೋಡಣೆ
ಲೀವರ್ ಮತ್ತು ಒಂದು ಕಿಡ್ನಿ ಇಬ್ಬರು ರೋಗಿಗಳಿಗೆ ನಾರಾಯಣ ಹೆಲ್ತ್ ಸಿಟಿ ವೈದ್ಯರು ಜೋಡಣೆ ಮಾಡಲಿದ್ದಾರೆ.  
ಒಂದು ಕಿಡ್ನಿ ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ನ ರೋಗಿಗೆ ಜೋಡಣೆ ಮಾಡಲಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments