Webdunia - Bharat's app for daily news and videos

Install App

ರಾಜ್ಯದಲ್ಲಿಯೇ ಮೊದಲ ಬಾರಿಗೆ ಕೈಗಳ ಕಸಿ ಮಾಡಿದ್ದೆಲ್ಲಿ ಗೊತ್ತಾ?

Webdunia
ಸೋಮವಾರ, 19 ನವೆಂಬರ್ 2018 (16:28 IST)
ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ದಾಖಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಯಶಸ್ವಿಯಾಗಿ ಕೈಗಳ ಕಸಿ ಮಾಡಲಾಗಿದೆ.

ಹೃದಯ, ಕಿಡ್ನಿ, ಲಿವರ್ ಕಸಿ ಜೊತೆ ಕೈಗಳನ್ನು ಕಸಿ ಮಾಡಲು ಮುಂದಾದ ವೈದ್ಯರು ಗಮನ ಸೆಳೆದಿದ್ದಾರೆ. ಪಾಂಡಿಚೇರಿ ಜಿಪ್ಮರ್ ಹಾಸ್ಪಿಟಲ್ ವೈದ್ಯರಿಂದ ಕೈಗಳ ಕಸಿ ನಡೆದಿದೆ. ಅಪಘಾತದಲ್ಲಿ ಕೈಗಳನ್ನು ಕಳೆದುಕೊಂಡಿದ್ದ ರೋಗಿಗೆ ಕೈಗಳ ಕಸಿ ಮಾಡಲಾಗಿದೆ.

ಕೃಷ್ಣಗಿರಿ ಮೂಲದ ವಿಕಾಸ್ ಕುಮಾರ್(22) ಎಂಬುವವರಿಂದ ಅಂಗಾಗ ದಾನ ಪಡೆಯಲಾಗಿತ್ತು. ಇದೇ ತಿಂಗಳು 15 ರಂದು ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ವಿಕಾಸ್ ಕುಮಾರ್ ಗೆ ಬೊಮ್ಮಸಂದ್ರ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಮೆದುಳು ನಿಷ್ಕ್ರಿಯವಾಗಿತ್ತು. ಈ ಬಗ್ಗೆ ನಾರಾಯಣ ಹೆಲ್ತ್ ಸಿಟಿ ವೈದ್ಯರಿಂದ ಘೋಷಣೆ ಮಾಡಿದ ಬಳಿಕ ಪೋಷಕರು ಅಂಗಾಗ ದಾನಕ್ಕೆ ಒಪ್ಪಿಗೆ ಸೂಚಿಸಿದರು.

ಮಧ್ಯ ಪ್ರದೇಶದ ಅಂಜಲ್ ಶುಕ್ಲಾ (15) ಎಂಬುವವರಿಗೆ ನಾರಾಯಣ ಹೆಲ್ತ್ ಸಿಟಿಯಲ್ಲಿ ಹೃದಯ ಜೋಡಣೆ
ಲೀವರ್ ಮತ್ತು ಒಂದು ಕಿಡ್ನಿ ಇಬ್ಬರು ರೋಗಿಗಳಿಗೆ ನಾರಾಯಣ ಹೆಲ್ತ್ ಸಿಟಿ ವೈದ್ಯರು ಜೋಡಣೆ ಮಾಡಲಿದ್ದಾರೆ.  
ಒಂದು ಕಿಡ್ನಿ ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ನ ರೋಗಿಗೆ ಜೋಡಣೆ ಮಾಡಲಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments