Webdunia - Bharat's app for daily news and videos

Install App

ತೋಟದ ಮಾಲಿಕನಿಗೆ ಹೆದರಿಸಲು ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 16 ಡಿಸೆಂಬರ್ 2018 (20:03 IST)
ತೋಟದ ಮಾಲಿಕನೊಬ್ಬನಿಗೆ ಹೆದರಿಸಲು ದುಷ್ಕರ್ಮಿಗಳು ತೋಟದ ಮನೆಯಲ್ಲಿ ಜಿಲೆಟಿನ್ ಕಡ್ಡಿಗಳನ್ನು ಇಟ್ಟಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಬಸವನ‌ ಬಾಗೇವಾಡಿ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂಗನಗೌಡ ಅವರಿಗೆ ಸೇರಿದ ತೋಟದ ಮನೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.

ಯಾರೋ ಕಿಡಿಗೇಡಿಗಳು ತೋಟದ ಮನೆಯಲ್ಲಿ ಜಿಲೆಟಿನ್ ಕಡ್ಡಿಗಳನ್ನು ಇಟ್ಟಿದ್ದಾರೆ ಎಂದು ಆರೋಪ ಕೇಳಿಬಂದಿದೆ. ತೋಟದಲ್ಲಿ ಅಲ್ಲಲ್ಲಿ ಜಿಲೆಟಿನ್ ಕಡ್ಡಿಗಳನ್ನು ಕಂಡು ಭಯಭೀತನಾಗಿದ್ದಾನೆ ರೈತ. ತೋಟದ ಮನೆಯ ಗೋಡೆಗಳ ಮೇಲೆ ಹಾಗೂ ಸುತ್ತಲೂ ಜಿಲೆಟಿನ್ ಕಡ್ಡಿ ಇಟ್ಟಿರುವ ಕಿಡಿಗೇಡಿಗಳು, ತೋಟದ ಮಾಲೀಕನಿಗೆ ಹೆದರಿಸಲು ಹೀಗೆ ಮಾಡಿರಬಹುದು ಎನ್ನಲಾಗಿದೆ. ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments