ಅಕ್ಷಯ ತೃತೀಯ ದಿನದ ಮಹತ್ವ ಏನು ಗೊತ್ತಾ…?

Webdunia
ಮಂಗಳವಾರ, 17 ಏಪ್ರಿಲ್ 2018 (19:36 IST)
ಬೆಂಗಳೂರು:ಅಕ್ಷಯ ತೃತೀಯ ಎಂಬುದು ಹೆಸರೇ ತಿಳಿಸುವಂತೆ ಆ ದಿನ ಕೈಗೊಂಡ ಕಾರ್ಯ ಅಕ್ಷಯ ಆಗುತ್ತದೆಯಂತೆ. ಸಮೃದ್ಧಿಯ ಸಂಕೇತವಾಗಿರುವ ಅಕ್ಷಯ ತೃತೀಯ ದಿನಕ್ಕೆ ಪೌರಾಣಿಕ ಮತ್ತು ಧಾರ್ಮಿಕ ಹಿನ್ನೆಲೆ ಇದೆ. ಈ ದಿನ ಕೈಗೊಳ್ಳುವ ಶುಭಕಾರ್ಯಗಳು ಯಶಸ್ಸು ತಂದುಕೊಡುತ್ತವೆ ಎಂಬ ನಂಬಿಕೆ ಜನರಲ್ಲಿದೆ.

ಈ ದಿನ ನಾವು ಚಿನ್ನ ಖರೀದಿಸುವುದು, ಮತ್ತು ಅಂದು ದೇವತಾ ಕಾರ್ಯಗಳಿಗೆ, ದಾನಗಳಿಗೆ ಬಹಳ ಪ್ರಾಶಸ್ತ್ಯ ನೀಡಬೇಕು. ಎಷ್ಟು ಶ್ರದ್ಧೆ-ಭಕ್ತಿಯಿಂದ ಅವೆಲ್ಲವನ್ನೂ ಮಾಡುತ್ತೀರೋ ಆ ಫಲಗಳು ಅಷ್ಟು ಅಕ್ಷಯ ಆಗುತ್ತವೆಯಂತೆ.


ಬದರಿಯಲ್ಲಿ ಈ ಶುಭದಿನದಂದು ಮಂದಿರದ ದ್ವಾರ ತೆಗೆದು ನಾರಾಯಣನ ಅನುಗ್ರಹಕ್ಕೆ ಪಾತ್ರರಾಗಲು ಅವಕಾಶ ನೀಡುವುದರಿಂದ ಮುಕ್ತಿದ್ವಾರವನ್ನು ತೆಗೆಯುವ ಶುಭತಿಥಿಯೂ ಹೌದು. ಜಗತ್ತಿನ ಶ್ರೇಷ್ಠ ಆಚಾರ್ಯರೆನಿಸಿದ ಶಂಕರ ಭಗವತ್ಪಾದರು, ಭಿಕ್ಷೆಯಲ್ಲಿ ನೆಲ್ಲಿಕಾಯಿ ನೀಡಿದ ಬಡಮಹಿಳೆಗೆ, 'ಕನಕಧಾರಾ' ಸ್ತೋತ್ರ ಪಠಿಸಿ ಚಿನ್ನದ ನೆಲ್ಲಿಕಾಯಿ ಮಳೆಯನ್ನು ತರಿಸಿ, ಆಕೆಯ ಬಡತನ ನಿವಾರಣೆ ಮಾಡಿದ ಅಕ್ಷಯ ತದಿಗೆ ಹಬ್ಬಕ್ಕೆ ಚಿನ್ನದೊಂದಿಗೆ ಭದ್ರ ಬೆಸುಗೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಟಿ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಆರ್ ಎಸ್ಎಸ್ ಗೆ ನಿರ್ಬಂಧ ಹೇರಲು ಹೋದ ಸರ್ಕಾರಕ್ಕೆ ಮುಖಭಂಗ: ಹೈಕೋರ್ಟ್ ಆದೇಶದಲ್ಲಿ ಏನಿದೆ

ಟೆಡ್ಡಿ ಬಾಯ್ ಪ್ರಿಯಾಂಕ್ ಖರ್ಗೆ,ಅಸ್ಸಾಂ ಅಲ್ಲ ನಿನ್ನ ಕ್ಷೇತ್ರದ ಸಮಸ್ಯೆ ನೋಡ್ಕೋ: ಅಸ್ಸಾಂ ಬಿಜೆಪಿ

ಮುಂದಿನ ಸುದ್ದಿ
Show comments