Webdunia - Bharat's app for daily news and videos

Install App

ಆ ಯುವಕ ಸಾವಿಗೂ ಮುನ್ನ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲೇನಿತ್ತು ಗೊತ್ತಾ?

Webdunia
ಮಂಗಳವಾರ, 3 ಜುಲೈ 2018 (16:51 IST)
ಆ ಯುವಕ ಇನ್ನೂ ಜೀವನದಲ್ಲಿ ಬಾಳಿ ಬದುಕಬೇಕಿತ್ತು. ಆದರೆ ಯಾವುದೋ ಒಂದು ವಿಷಯ ಆತನ ಮೇಲೆ ಗಾಢ ಪರಿಣಾಮ ಬೀರಿತ್ತು. ಪರಿಣಾಮ ನೇರವಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಪತ್ರ ಬರದೇ ಬಿಟ್ಟ. ಇಷ್ಟಾಗಿದ್ದರೆ ವಿಶೇಷ ಏನೂ ಇರಲಿಲ್ಲ. ಆದರೆ ಸಿಎಂಗೆ ಪತ್ರ ಬರೆದ ಯುವಕ ಬಾರದ ಲೋಕಕ್ಕೆ ಹೋಗಿದ್ದಾನೆ. 
 
ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಿ. ಹೀಗಂತ ಮುಖ್ಯಮಂತ್ರಿಗೆ ಪತ್ರ ಬರೆದ ದಾವಣಗೆರೆಯ ಹೊಸ ನಗರದ ಯುವಕ ಅನೀಲ್ ಬಿ.(22) ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಅಸಲಿಗೆ ಚನ್ನಗಿರಿ ತಾಲೂಕಿನ ಹೊಸನಗರದ ಅನೀಲ್, ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಎಂ.ಎ ಓದುತ್ತಿದ್ದ. ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ಯುವ ಜನತೆಗೆ ಉದ್ಯೋಗ ಸೃಷ್ಠಿ ಮಾಡುತ್ತಿಲ್ಲ. ವಿದ್ಯಾವಂತರು ಕೂಲಿ ಮಾಡುವಂತಾಗಿದೆ.

ನನ್ನ ಪರಿಸ್ಥಿತಿ ನನ್ನಂತಹ ಬಡವರಿಗೆ ಮಾತ್ರ ಅರ್ಥವಾಗುತ್ತದೆ. ವಿದ್ಯಾವಂತರಿಗೆ ಸರಕಾರ ಉದ್ಯೋಗ ಅವಕಾಶ ಕಲ್ಪಿಸಬೇಕು ಎಂದು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments