Webdunia - Bharat's app for daily news and videos

Install App

ಎಂಪಿ ಚುನಾವಣೆ: ಮಂಡ್ಯಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿ ಎಂದವರಾರು ಗೊತ್ತಾ?

Webdunia
ಗುರುವಾರ, 10 ಜನವರಿ 2019 (15:58 IST)
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಬೇಕೆಂದು ಆಗ್ರಹ ಕೇಳಿಬಂದಿದೆ. ಮಂಡ್ಯ ಜೆಡಿಎಸ್ ಜಿಲ್ಲಾ ಪಂಚಾಯ್ತಿ ಸದಸ್ಯರು ಈ ರೀತಿ ಒತ್ತಡ ಹಾಕಿದ್ದಾರೆ.

ನಿಖಿಲ್ ಕುಮಾರ್ ಮಂಡ್ಯ ಜಿಲ್ಲೆಯ ಜೊತೆ  ನಿಕಟ ಸಂಪರ್ಕ ಹೊಂದಿದ್ದಾರೆ. ರೈತರ ಆತ್ಮಹತ್ಯೆ ಆದಾಗ, ಅಪಘಾತಗಳಾದಾಗ ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಜೆಡಿಎಸ್ ಬಲರ್ಧನೆಗೆ ಶ್ರಮಿಸಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಈ ಬಾರಿ ಟಿಕೆಟ್ ಕೊಡಬೇಕು. ಹೀಗಂತ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ವಿಶ್ವನಾಥ್ ರನ್ನು ಭೇಟಿ ಮಾಡಿ ನಾವು ಮನವಿ ಸಲ್ಲಿಸಿದ್ದೇವೆ.

ಅವರಿಗೆ ಟಿಕೆಟ್ ಕೊಡಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಮಂಡ್ಯ ಲೋಕಸಭಾ ಕ್ಷೇತ್ರದ 8 ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರಿದ್ದು, ಅವ್ರಿಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments