Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀಗಳದ್ದು ಜನಮುಖಿ ಕಾಯಕ ಎಂದವರಾರು ಗೊತ್ತಾ?

Webdunia
ಶುಕ್ರವಾರ, 18 ಜನವರಿ 2019 (19:38 IST)
ಹಲವು ಜನರ, ಭಕ್ತರ ಅಪೇಕ್ಷೆಯಂತೆ ಜನಮುಖಿ ಕಾಯಕ‌ವನ್ನು ನಡೆಸುತ್ತಾ ಸಿದ್ದಗಂಗಾ ಶ್ರೀ ಬಂದಿದ್ದಾರೆ ಎಂದು ಚಿತ್ರದುರ್ಗ ಮುರಘಾಮಠದ ಶ್ರೀ ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳಿಗೆ ಕೇಂದ್ರ ಸರ್ಕಾರ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ದಾವಣಗೆರೆಯಲ್ಲಿ ಚಿತ್ರದುರ್ಗ ಮುರಘಾಮಠದ ಡಾ. ಶಿವಮೂರ್ತಿ ಮುರಘಾ  ಶರಣರು ಒತ್ತಾಯ ಪಡಿಸಿದರು.

ಸಿದ್ದಗಂಗಾ ಶ್ರೀ ಗಳ ಸೇವೆ ಪ್ರಶಸ್ತಿಗಿಂತ ಹೆಚ್ಚಿನದ್ದು. ಮಠದ ಪರಂಪರೆಗೆ ಪ್ರಾಚೀನತೆ ಇದೆ. ಜನಮುಖಿ ಕೆಲಸ ಮಾಡುವವರು ಜನರಿಗೆ ಹತ್ತಿರವಾಗುತ್ತಾರೆ. ಅದೇ ರೀತಿ ತ್ರಿವಿಧ ದಾಸೋಹಿಗಳು. ಲಕ್ಷಾಂತರ ಮಕ್ಕಳಿಗೆ ಅಕ್ಷರ ಹಾಗೂ ಅರವಿನ ದೀಕ್ಷೆ ಕೊಟ್ಟವರು ಸಿದ್ದಗಂಗಾ ಶ್ರೀಗಳು. ಶ್ರೀಗಳ ವ್ಯಕ್ತಿತ್ವ ಬಹಳ ಎತ್ತರವಾದದ್ದು, ಇಂತಹ ಚೇತನಕ್ಕೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments