Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀಗಳದ್ದು ಜನಮುಖಿ ಕಾಯಕ ಎಂದವರಾರು ಗೊತ್ತಾ?

Webdunia
ಶುಕ್ರವಾರ, 18 ಜನವರಿ 2019 (19:38 IST)
ಹಲವು ಜನರ, ಭಕ್ತರ ಅಪೇಕ್ಷೆಯಂತೆ ಜನಮುಖಿ ಕಾಯಕ‌ವನ್ನು ನಡೆಸುತ್ತಾ ಸಿದ್ದಗಂಗಾ ಶ್ರೀ ಬಂದಿದ್ದಾರೆ ಎಂದು ಚಿತ್ರದುರ್ಗ ಮುರಘಾಮಠದ ಶ್ರೀ ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳಿಗೆ ಕೇಂದ್ರ ಸರ್ಕಾರ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ದಾವಣಗೆರೆಯಲ್ಲಿ ಚಿತ್ರದುರ್ಗ ಮುರಘಾಮಠದ ಡಾ. ಶಿವಮೂರ್ತಿ ಮುರಘಾ  ಶರಣರು ಒತ್ತಾಯ ಪಡಿಸಿದರು.

ಸಿದ್ದಗಂಗಾ ಶ್ರೀ ಗಳ ಸೇವೆ ಪ್ರಶಸ್ತಿಗಿಂತ ಹೆಚ್ಚಿನದ್ದು. ಮಠದ ಪರಂಪರೆಗೆ ಪ್ರಾಚೀನತೆ ಇದೆ. ಜನಮುಖಿ ಕೆಲಸ ಮಾಡುವವರು ಜನರಿಗೆ ಹತ್ತಿರವಾಗುತ್ತಾರೆ. ಅದೇ ರೀತಿ ತ್ರಿವಿಧ ದಾಸೋಹಿಗಳು. ಲಕ್ಷಾಂತರ ಮಕ್ಕಳಿಗೆ ಅಕ್ಷರ ಹಾಗೂ ಅರವಿನ ದೀಕ್ಷೆ ಕೊಟ್ಟವರು ಸಿದ್ದಗಂಗಾ ಶ್ರೀಗಳು. ಶ್ರೀಗಳ ವ್ಯಕ್ತಿತ್ವ ಬಹಳ ಎತ್ತರವಾದದ್ದು, ಇಂತಹ ಚೇತನಕ್ಕೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ತಿಳಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments