Webdunia - Bharat's app for daily news and videos

Install App

ಬಿಜೆಪಿಯನ್ನು ಬುಡಸಮೇತ ಕಿತ್ತುಹಾಕಬೇಕು ಎಂದವರಾರು ಗೊತ್ತಾ?

Webdunia
ಶನಿವಾರ, 3 ನವೆಂಬರ್ 2018 (17:13 IST)
ಬುಡಸಮೇತ ಬಿಜೆಪಿಯನ್ನು ಕಿತ್ತುಹಾಕಬೇಕು. ಹೀಗಂತ ಜನರು ತೀರ್ಮಾನ ಮಾಡಿದ್ದಾರೆ‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಬಿಜೆಪಿಯವರು ಸುಳ್ಳು, ವಂಚನೆ ಮಾಡಿದ್ದಾರೆ. ರೈತರು, ಯುವಕರನ್ನು  ಬಿಜೆಪಿಯವರು ದಾರಿ ತಪ್ಪಿಸುತ್ತಿದ್ದಾರೆ.
ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪೆ ಅಲೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಬೀದರ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿಕೆ ನೀಡಿದ್ದು, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments