ತಡರಾತ್ರಿಯವರೆಗೂ ಕಾದು ಕುಳಿತು ಅಕ್ರಮ ಮರಳು ವಾಹನವನ್ನು ತಡೆದು ಪೊಲೀಸರಿಗೆ ಒಪ್ಪಿಸಿದ ಆ ಶಾಸಕರ್ಯಾರು ಗೊತ್ತಾ?

Webdunia
ಮಂಗಳವಾರ, 15 ಜನವರಿ 2019 (10:34 IST)
ವಿಜಯಪುರ : ಶಾಸಕ ದೇವಾನಂದ ಚವ್ಹಾಣ ಅವರು ತಡರಾತ್ರಿಯವರೆಗೂ ಕಾದು ಕುಳಿತು ಜಿಲ್ಲೆಯಲ್ಲಿ ಅಕ್ರಮ ಮರಳು ತುಂಬಿಕೊಂಡು ಹೋಗುತ್ತಿದ್ದ ವಾಹನಗಳನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.


ಪೊಲೀಸ್ ಇಲಾಖೆ ಹಾಗೂ  ಕಂದಾಯ ಇಲಾಖೆಯ ಭಯವಿಲ್ಲದೆ  ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾ ನಡೆಯುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಮಾಹಿತಿ ಪಡೆದ ಶಾಸಕ ದೇವಾನಂದ ಚವ್ಹಾಣ ಅವರು ಈ ಮಾಫಿಯಾಕ್ಕೆ ಬ್ರೇಕ್ ಹಾಕಲು ಸೋಮವಾರ ತಡರಾತ್ರಿ ನಾಗಠಾಣ ಮತಕ್ಷೇತ್ರದಲ್ಲಿ ಕಾದು ಕುಳಿತು ಮರಳು ತುಂಬಿಕೊಂಡು ಹೋಗುತ್ತಿದ್ದ ವಾಹನಗಳನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.


ಈ ಘಟನೆಯಲ್ಲಿ ಚಾಲಕ ಪರಾರಿಯಾಗಿದ್ದು, ಸದ್ಯ ವಿಜಯಪುರ ಗ್ರಾಮೀಣ ಪೊಲೀಸರು ಮರಳು ವಾಹನ ಜಪ್ತಿ ಮಾಡಿ ವಶಕ್ಕೆ ಪಡೆದಿದ್ದಾರೆ. ಶಾಸಕರ ಈ ಕಾರ್ಯಕ್ಕೆ  ಸಾರ್ವಜನಿಕರಿಂದ ಬಾರೀ  ಮೆಚ್ಚುಗೆ ವ್ಯಕ್ತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಟಿ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಆರ್ ಎಸ್ಎಸ್ ಗೆ ನಿರ್ಬಂಧ ಹೇರಲು ಹೋದ ಸರ್ಕಾರಕ್ಕೆ ಮುಖಭಂಗ: ಹೈಕೋರ್ಟ್ ಆದೇಶದಲ್ಲಿ ಏನಿದೆ

ಟೆಡ್ಡಿ ಬಾಯ್ ಪ್ರಿಯಾಂಕ್ ಖರ್ಗೆ,ಅಸ್ಸಾಂ ಅಲ್ಲ ನಿನ್ನ ಕ್ಷೇತ್ರದ ಸಮಸ್ಯೆ ನೋಡ್ಕೋ: ಅಸ್ಸಾಂ ಬಿಜೆಪಿ

ಮುಂದಿನ ಸುದ್ದಿ
Show comments