Webdunia - Bharat's app for daily news and videos

Install App

ನೌಕರರ ಕ್ರೀಡಾಕೂಟ ನಡೆಯುತ್ತಿರುವುದೆಲ್ಲಿ ಗೊತ್ತಾ?

Webdunia
ಶುಕ್ರವಾರ, 28 ಡಿಸೆಂಬರ್ 2018 (17:16 IST)
ಹಾವೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಯುವಜನ ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ನೌಕರಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಸಲಾಗಿದ್ದ ಕಾರ್ಯಕ್ರಮವನ್ನು‌ ಹಾವೇರಿ ಶಾಸಕ ನೆಹರು ಓಲೇಕಾರ ಉದ್ಘಾಟಿಸಿದರು.

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ಎಲ್ಲಿ ಸದೃಢವಾದ ದೇಹವಿರುತ್ತೊ ಅಲ್ಲಿ ಸದೃಢವಾದ ಮನಸ್ಸು ಇರಲು ಸಾಧ್ಯ. ಹೀಗಾಗಿ ಸದೃಢವಾದ ಕಾಯ ಹೊಂದಲು ಕ್ರೀಡೆ ಅತೀ ಮುಖ್ಯ ಎಂದು ಶಾಸಕರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಹಾಜರಿದ್ದು, ಕ್ರೀಡಾಕೂಟಗಳಲ್ಲ ಪಾಲ್ಗೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments