Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರಿಗೆ ಯತ್ನಾಳ್ ನೀಡಿದ ಖಡಕ್ ಎಚ್ಚರಿಕೆ ಏನು ಗೊತ್ತಾ?

Webdunia
ಶನಿವಾರ, 10 ನವೆಂಬರ್ 2018 (14:59 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದಾಗಲಿ ಅಥವಾ ಹಗುರವಾಗಿ ಮಾತನಾಡುವುದಾಗಲಿ ಮಾಡಿದರೆ ಅಂಥವರ ನಾಲಿಗೆ ಸುಡಬೇಕಾಗುತ್ತದೆ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮೋದಿ ಅವರನ್ನು ಜೀವಂತವಾಗಿ ಸುಡುತ್ತೇವೆ ಎಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿಕೆ ವಿರುದ್ಧ ಖಂಡನೆ ವ್ಯಕ್ತಪಡಿಸಿರುವ ಯತ್ನಾಳ್, ಉದ್ಧತನದಿಂದ ಜಯಚಂದ್ರ ಹೇಳಿಕೆ ನೀಡುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಹತಾಶೆಯ ಮನಸ್ಥಿತಿ ತೋರಿಸುತ್ತದೆ ಎಂದಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕೆಟ್ಟದಾಗಿ ಮಾತನಾಡಿದರೆ ನಾವೂ ಅದೇ ಭಾಷೆಯಲ್ಲಿ ಹೇಳಬೇಕಾಗುತ್ತದೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments