Webdunia - Bharat's app for daily news and videos

Install App

ಶ್ರೀರಂಗನಾಥನ ಹುಂಡಿಯಲ್ಲಿ ಇದ್ದ ಹಣವೆಷ್ಟು ಗೊತ್ತಾ?

Webdunia
ಶುಕ್ರವಾರ, 28 ಡಿಸೆಂಬರ್ 2018 (18:18 IST)
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದಲ್ಲಿ ಹುಂಡಿಯ ಹಣ ಎಣಿಕೆ ಕಾರ್ಯ ಇಂದು  ನಡೆಯಿತು.

ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದಲ್ಲಿ ಒಟ್ಟು 8 ಹುಂಡಿಗಳಲ್ಲಿ  4 ಹುಂಡಿಗಳನ್ನು ಮಾತ್ರ ಎಣಿಕೆ ಮಾಡಲಾಗಿತ್ತು.

ನಾಲ್ಕು ಹುಂಡಿಗಳಲ್ಲಿ 16,66,565 ರೂ. ಸಂಗ್ರಹವಾಗಿತ್ತು. ಇನ್ನು ಹುಂಡಿಯಲ್ಲಿ  ಅಮಾನ್ಯಗೊಂಡಿರುವ 500  ಮುಖ ಬೆಲೆಯ 5 ನೋಟು ಹಾಗೂ1000 ಮುಖ ಬೆಲೆಯ ಒಂದು ನೋಟು ಜೊತೆಗೆ ವಿವಿಧ ದೇಶಗಳ 25 ಕರೆನ್ಸಿ ಕೂಡ ಸಂಗ್ರಹವಾಗಿತ್ತು.

ದೇವಾಲಯದ ಇಒ ಧನಲಕ್ಷ್ಮಿ ನೇತೃತ್ವದಲ್ಲಿ  ವಿವಿಧ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಹಣ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments