Webdunia - Bharat's app for daily news and videos

Install App

ಶನಿದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾರು ಗೊತ್ತಾ?

Webdunia
ಶುಕ್ರವಾರ, 28 ಡಿಸೆಂಬರ್ 2018 (18:36 IST)
ಸಚಿವ ಸ್ಥಾನ ದೊರೆತ ಸಂದರ್ಭದಲ್ಲಿ ನೂತನ ಸಚಿವರೊಬ್ಬರು ಶನಿದೇವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ಹೆಚ್ ಕ್ರಾಸ್ ನಲ್ಲಿರುವ ಶನಿದೇವರ ದೇವಾಲಯಕ್ಕೆ ನೂತನ ಸಚಿವ ಭೇಟಿ ನೀಡಿದರು.

ಶಿಡ್ಲಘಟ್ಟದಲ್ಲಿ ನೂತನ ಸಚಿವ ಎಂ ಟಿ ಬಿ ನಾಗರಾಜ್ ಹೇಳಿಕೆ ನೀಡಿದ್ದು, ಡಿ‌ಸಿಎಂ ಪರಮೇಶ್ವರ್ ಸಮಾಧಾನವಾಗಿದ್ದಾರೆ.  ಯಾವುದೇ ಅಸಮಾಧಾನ ಇಲ್ಲ. ಪರಮೇಶ್ವರ್ ಸಂತೋಷದಿಂದ ಖಾತೆ ಬಿಟ್ಟುಕೊಟ್ಟಿದ್ದಾರೆ ಎಂದರು.  

 ಇಪ್ಪತ್ತಾರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ನಗರಾಭಿವೃದ್ಧಿ ಖಾತೆ ಪರಮೇಶ್ವರ್ ಬಳಿ ಇದೆ. ಖಾತೆ ಹಂಚಿಕೆ ಕಾರ್ಯ ಬಹಳ ಅಚ್ಚುಕಟ್ಟಾಗಿ ಮುಗಿದಿದೆ. ಎಲ್ಲರೂ ಬಹಳ ಶಾಂತಿಯುತವಾಗಿದ್ದಾರೆ ಎಂದರು.

ಸಚಿವ ಸ್ಥಾನ ದೊರೆತ ಸಂದರ್ಭದಲ್ಲಿ ನೂತನ ವಸತಿ ಸಚಿವ ಎಂಟಿಬಿ ನಾಗರಾಜ್ ಈ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments