Webdunia - Bharat's app for daily news and videos

Install App

ಶನಿದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾರು ಗೊತ್ತಾ?

Webdunia
ಶುಕ್ರವಾರ, 28 ಡಿಸೆಂಬರ್ 2018 (18:36 IST)
ಸಚಿವ ಸ್ಥಾನ ದೊರೆತ ಸಂದರ್ಭದಲ್ಲಿ ನೂತನ ಸಚಿವರೊಬ್ಬರು ಶನಿದೇವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ಹೆಚ್ ಕ್ರಾಸ್ ನಲ್ಲಿರುವ ಶನಿದೇವರ ದೇವಾಲಯಕ್ಕೆ ನೂತನ ಸಚಿವ ಭೇಟಿ ನೀಡಿದರು.

ಶಿಡ್ಲಘಟ್ಟದಲ್ಲಿ ನೂತನ ಸಚಿವ ಎಂ ಟಿ ಬಿ ನಾಗರಾಜ್ ಹೇಳಿಕೆ ನೀಡಿದ್ದು, ಡಿ‌ಸಿಎಂ ಪರಮೇಶ್ವರ್ ಸಮಾಧಾನವಾಗಿದ್ದಾರೆ.  ಯಾವುದೇ ಅಸಮಾಧಾನ ಇಲ್ಲ. ಪರಮೇಶ್ವರ್ ಸಂತೋಷದಿಂದ ಖಾತೆ ಬಿಟ್ಟುಕೊಟ್ಟಿದ್ದಾರೆ ಎಂದರು.  

 ಇಪ್ಪತ್ತಾರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ನಗರಾಭಿವೃದ್ಧಿ ಖಾತೆ ಪರಮೇಶ್ವರ್ ಬಳಿ ಇದೆ. ಖಾತೆ ಹಂಚಿಕೆ ಕಾರ್ಯ ಬಹಳ ಅಚ್ಚುಕಟ್ಟಾಗಿ ಮುಗಿದಿದೆ. ಎಲ್ಲರೂ ಬಹಳ ಶಾಂತಿಯುತವಾಗಿದ್ದಾರೆ ಎಂದರು.

ಸಚಿವ ಸ್ಥಾನ ದೊರೆತ ಸಂದರ್ಭದಲ್ಲಿ ನೂತನ ವಸತಿ ಸಚಿವ ಎಂಟಿಬಿ ನಾಗರಾಜ್ ಈ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments