Webdunia - Bharat's app for daily news and videos

Install App

ನರ್ಸಗಳು ಪ್ರತಿಭಟನೆ ಹಾದಿ ತುಳಿದಿದ್ಯಾಕೆ ಗೊತ್ತಾ?

Webdunia
ಶನಿವಾರ, 24 ನವೆಂಬರ್ 2018 (18:33 IST)
ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದ ನರ್ಸಗಳು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹ ಮಾಡಿದರು.

ವೈದ್ಯಕೀಯ ಕಾಲೇಜಿನ ಬೋಧನಾ ಆಸ್ಪತ್ರೆಯಲ್ಲಿ ಸ್ಟೆಪಂಡರಿ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನರ್ಸ್ ಗಳನ್ನು ಮುಂದುವರಿಸುವಂತೆ ಆಗ್ರಹಿಸಿ ಬಿವಿಎಸ್ ಸಂಘಟನೆ ನೇತೃತ್ವದಲ್ಲಿ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಯಿತು.
ಚಾಮರಾಜನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನರ್ಸ್ ಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನಗರದ ಪಚ್ಚಪ್ಪ ವೃತ್ತದಲ್ಲಿ  ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು, ಕೆಲ ಕಾಲ ರಸ್ತೆ ತಡೆ ಮಾಡಿದರು. ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ನಮ್ಮಿಂದ ಮೂರು ವರ್ಷಗಳ ಕಾಲ ಸೇವೆ ಪಡೆದುಕೊಂಡ ವೈದ್ಯಕೀಯ ಪ್ರಧಾನ ಕಾರ್ಯದರ್ಶಿ ಮಂಜುಳಾ ಹಾಗೂ ಡೀನ್ ರಾಜೇಂದ್ರ ಈಗ ನಿಮ್ಮ ಸೇವೆ ನಮಗೆ ಬೇಡ ಅಂತಿದ್ದಾರೆ.

ಹೊಸದಾಗಿ 6 ತಿಂಗಳುಗಳ ಕಾಲ ಸ್ಟೈಫಂಡರಿಯ ನೂತನ ಬ್ಯಾಚ್ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ. ಶಾಶ್ವತ ಸ್ಟಾಪ್ ಬಂದರೆ ನಮ್ಮ ಅಭ್ಯಂತರವಿಲ್ಲ, ತಾತ್ಕಾಲಿಕ ಸ್ಟಾಫ್ ಬರುವುದಾರೆ ನಾವು ಒಪ್ಪಲ್ಲ ಎಂದು ಪ್ರತಿಭಟನಾ ನರ್ಸ್ ಗಳು ಎಚ್ಚರಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments