Webdunia - Bharat's app for daily news and videos

Install App

ಡಿಕೆಶಿ ಬಂಧನದ ಹಿಂದಿನ ನಿಜವಾದ ಕಾರಣವೇನು ಗೊತ್ತಾ?

Webdunia
ಬುಧವಾರ, 4 ಸೆಪ್ಟಂಬರ್ 2019 (11:05 IST)
ಬೆಂಗಳೂರು : ಹಣ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಡಿಕೆ ಶಿವಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು ನಿನ್ನ ಸಂಜೆ ಅವರನ್ನು ಬಂಧಿಸಿದ್ದಾರೆ. ಇದಕ್ಕೆ ನಿಜವಾದ ಕಾರಂವೇನೆಂಬುದು ಇದೀಗ ಬಹಿರಂಗವಾಗಿದೆ.



ಹಣ ಅವ್ಯವಹಾರ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ನಾಲ್ಕು ಬಾರಿ ವಿಚಾರಣೆಗೆ ಹಾಜರಾಗಿದ್ದರು. ಮಾಧ್ಯಮಗಳಲ್ಲಿ ಅವರು ತಾನು ಇಡಿ ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುತ್ತಿರುವುದಾಗಿ ಪದೇ ಪದೇ ಹೇಳುತ್ತಿದ್ದರು. ಆದರೆ, ತನಿಖೆಗೆ ಸರಿಯಾದ ಸಹಕಾರ ಸಿಗುತ್ತಿಲ್ಲವೆಂಬ ಕಾರಣವೊಡ್ಡಿಯೇ ಜಾರಿ ನಿರ್ದೇಶನಾಲಯದವರು ಡಿಕೆಶಿಯನ್ನು ಬಂಧಿಸಿರುವುದು ತಿಳಿದುಬಂದಿದೆ.

 

ಹೌದು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಸಂಬಂಧಿಸಿದ ಕೆಲವೊಂದಿಷ್ಟು ವಿಚಾರಗಳನ್ನು ಬಹಿರಂಗಪಡಿಸಿದ್ದು, ಅವರು ಕೇಳಿದ ಪ್ರಶ್ನೆಗಳಿಗೆ ಡಿಕೆಶಿ ಸರಿಯಾಗಿ ಉತ್ತರ ನೀಡುತ್ತಿರಲಿಲ್ಲವಂತೆ. ನನಗೆ ಗೊತ್ತಿಲ್ಲ? ನನಗೆ ನೆನಪಿಲ್ಲ? ಎಂಬ ಉತ್ತರ ನೀಡುತ್ತಿದ್ದರಂತೆ. ಆದಕಾರಣ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments