Webdunia - Bharat's app for daily news and videos

Install App

ಕೆರೆಗೆ ಬಿದ್ದು ನಾಲ್ವರು ಸ್ನೇಹಿತರು ಸಾವನ್ನಪ್ಪಿರುವುದಕ್ಕೆ ಅಸಲಿ ಕಾರಣವೇನು ಗೊತ್ತಾ?

Webdunia
ಮಂಗಳವಾರ, 12 ನವೆಂಬರ್ 2019 (12:05 IST)
ಹುಬ್ಬಳ್ಳಿ : ಹುಬ್ಬಳ್ಳಿಯ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಸ್ನೇಹಿತರು ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ  ಅಸಲಿ ಕಾರಣ ಏನೆಂಬುದು ತಿಳಿದುಬಂದಿದೆ.




7 ಮಂದಿ ಸ್ನೇಹಿತರು ಕೆರೆಗೆ ಇಳಿದ ಹಿನ್ನಲೆಯಲ್ಲಿ  ಈಜುಬಾರದೇ ನಾಲ್ವರು  ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಳಿಕ ಅವರ ಮೃತದೇಹವನ್ನು ಹೊರಗೆಯಲಾಗಿದೆ.


ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಳಿದ ಸ್ನೇಹಿತರನ್ನು ವಿಚಾರಣೆ ನಡೆಸಿದಾಗ ಮೃತರಲ್ಲಿ ಒಬ್ಬ ಪಬ್ ಜಿ ಗೇಮ್ ಆಡುತ್ತಾ ನೀರಿಗೆ ಬಿದ್ದಿದ್ದು, ಅವನನ್ನು ಕಾಪಾಡಲು ಹೋಗಿ ಮೂವರು ಕೂಡ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments