Webdunia - Bharat's app for daily news and videos

Install App

ಕೆರೆಗೆ ಬಿದ್ದು ನಾಲ್ವರು ಸ್ನೇಹಿತರು ಸಾವನ್ನಪ್ಪಿರುವುದಕ್ಕೆ ಅಸಲಿ ಕಾರಣವೇನು ಗೊತ್ತಾ?

Webdunia
ಮಂಗಳವಾರ, 12 ನವೆಂಬರ್ 2019 (12:05 IST)
ಹುಬ್ಬಳ್ಳಿ : ಹುಬ್ಬಳ್ಳಿಯ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಸ್ನೇಹಿತರು ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ  ಅಸಲಿ ಕಾರಣ ಏನೆಂಬುದು ತಿಳಿದುಬಂದಿದೆ.




7 ಮಂದಿ ಸ್ನೇಹಿತರು ಕೆರೆಗೆ ಇಳಿದ ಹಿನ್ನಲೆಯಲ್ಲಿ  ಈಜುಬಾರದೇ ನಾಲ್ವರು  ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಳಿಕ ಅವರ ಮೃತದೇಹವನ್ನು ಹೊರಗೆಯಲಾಗಿದೆ.


ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಳಿದ ಸ್ನೇಹಿತರನ್ನು ವಿಚಾರಣೆ ನಡೆಸಿದಾಗ ಮೃತರಲ್ಲಿ ಒಬ್ಬ ಪಬ್ ಜಿ ಗೇಮ್ ಆಡುತ್ತಾ ನೀರಿಗೆ ಬಿದ್ದಿದ್ದು, ಅವನನ್ನು ಕಾಪಾಡಲು ಹೋಗಿ ಮೂವರು ಕೂಡ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments