Webdunia - Bharat's app for daily news and videos

Install App

ಪರಮೇಶ್ವರ್ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ ನಡೆಸಲು ಕಾರಣವೇನು ಗೊತ್ತಾ?

Webdunia
ಶುಕ್ರವಾರ, 11 ಅಕ್ಟೋಬರ್ 2019 (12:13 IST)
ಬೆಂಗಳೂರು : ಮಾಜಿ ಡಿಸಿಎಂ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಇದಕ್ಕೆ ಕಾರಣವೆನೆಂಬ ಮಾಹಿತಿ ಇದೀಗ ತಿಳಿದುಬಂದಿದೆ.




ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ(ನೀಟ್) ಪರೀಕ್ಷೆಯಲ್ಲಿ ತೇರ್ಗಡೆಯಾದ ಇಬ್ಬರು ವಿದ್ಯಾರ್ಥಿಗಳ ಸೀಟ್ ಅನ್ನು ಬ್ಲಾಕ್ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಗೆ ದೂರು ದಾಖಲಾದ ಹಿನ್ನಲೆಯಲ್ಲಿ ಮಾಹಿತಿ ಕಲೆಹಾಕಲು ಐಟಿ ಗುರುವಾರ ದಾಳಿ ನಡೆಸಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.


ಅಲ್ಲದೇ ತೆರಿಗೆಯನ್ನು ವಂಚಿಸಲೆಂದೇ ಕಾಲೇಜಿನ ಆಡಳಿತ ಮಂಡಳಿ,  ಮ್ಯಾನೇಜ್‍ಮೆಂ ಟ್ ಕೋಟಾದ ಅಡಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಬಳಿಯಿಂದ ನಗದು ರೂಪದಲ್ಲಿ ಶುಲ್ಕವನ್ನು ಕಾಲೇಜ್ ಪಾವತಿಸಿಕೊಳ್ಳುತ್ತಿದೆ. ಎನ್ನುವ ಆರೋಪ ಕೇಳಿ ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments