Webdunia - Bharat's app for daily news and videos

Install App

ಬಸ್ ಆರಂಭಕ್ಕೆ ಇಲ್ಲಿ ಸಿಕ್ಕ ಪ್ರತಿಕ್ರಿಯೆ ಹೇಗಿದೆ ಗೊತ್ತಾ?

Webdunia
ಮಂಗಳವಾರ, 19 ಮೇ 2020 (19:30 IST)
ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ನಾಲ್ಕನೇ ಹಂತದ‌ ಲಾಕ್ ಡೌನ್ ಜಾರಿಯಾಗಿದ್ದು, ಕೇಂದ್ರ ಸರ್ಕಾರ ಕೊಂಚ ಸಡಿಲಿಕೆಯನ್ನು ಮಾಡಿದೆ.

ರಾಜ್ಯ ಸರ್ಕಾರ ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಗ್ರಿನ್ ಸಿಗ್ನಲ್ ನೀಡಿದ್ದು, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ ನಗರ ಹಾಗೂ ಹುಬ್ಬಳ್ಳಿ ಉಪನಗರಗಳಲ್ಲಿ ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್ ಸಂಚಾರ ಪ್ರಾರಂಭವಾಗಿದೆ.

ನಗರ ಸಾರಿಗೆ ಬಸ್ ಸಾರಿಗೆ ಬಸ್ ಗಳು ಸಿಬಿಟಿ, ಹಳೇ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣದಿಂದ ಸಂಚಾರ ಆರಂಭಿಸಿವೆ. 
ಗ್ರಾಮೀಣ ಸಾರಿಗೆ ಬಸ್ ಗಳು ಹಳೇ ಬಸ್ ನಿಲ್ದಾಣ ಹಾಗೂ ದೂರದ ಬೆಂಗಳೂರು, ಬೆಳಗಾವಿ, ಸೇರಿದಂತೆ ಅನ್ಯ ಜಿಲ್ಲೆಗಳಿಗೆ ತೆರಳುವ ಬಸ್ ಗಳು ಹೊಸ ಬಸ್ ನಿಲ್ದಾಣದಿಂದ‌ ಸಂಚರಿಸುತ್ತಿವೆ.

ಅವಳಿ‌ ನಗರದ ಮಧ್ಯೆ ಸಂಚರಿಸುವ ‌ಬಿ.ಆರ್.ಟಿ.ಎಸ್‌ ಗಳಿಗೆ ಮಾತ್ರ ಅವಕಾಶ ನೀಡಲಾಗಿಲ್ಲ. ಹೀಗಾಗಿ ಬಿ‌ಆರ್ ಟಿಎಸ್  ಹೊರತು ಪಡಿಸಿ ಹುಬ್ಬಳ್ಳಿಯ ನಗರ, ಉಪನಗರ ಬಸ್ ಸಂಚಾರ ಕೂಡ ಪ್ರಾರಂಭಗೊಂಡಿದ್ದು, ಜನರಿಂದ ಉತ್ರಮ ಸ್ಪಂದನೆ ಸಿಕ್ಕಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments