Webdunia - Bharat's app for daily news and videos

Install App

ಬಸ್ ಆರಂಭಕ್ಕೆ ಇಲ್ಲಿ ಸಿಕ್ಕ ಪ್ರತಿಕ್ರಿಯೆ ಹೇಗಿದೆ ಗೊತ್ತಾ?

Webdunia
ಮಂಗಳವಾರ, 19 ಮೇ 2020 (19:30 IST)
ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ನಾಲ್ಕನೇ ಹಂತದ‌ ಲಾಕ್ ಡೌನ್ ಜಾರಿಯಾಗಿದ್ದು, ಕೇಂದ್ರ ಸರ್ಕಾರ ಕೊಂಚ ಸಡಿಲಿಕೆಯನ್ನು ಮಾಡಿದೆ.

ರಾಜ್ಯ ಸರ್ಕಾರ ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಗ್ರಿನ್ ಸಿಗ್ನಲ್ ನೀಡಿದ್ದು, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ ನಗರ ಹಾಗೂ ಹುಬ್ಬಳ್ಳಿ ಉಪನಗರಗಳಲ್ಲಿ ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್ ಸಂಚಾರ ಪ್ರಾರಂಭವಾಗಿದೆ.

ನಗರ ಸಾರಿಗೆ ಬಸ್ ಸಾರಿಗೆ ಬಸ್ ಗಳು ಸಿಬಿಟಿ, ಹಳೇ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣದಿಂದ ಸಂಚಾರ ಆರಂಭಿಸಿವೆ. 
ಗ್ರಾಮೀಣ ಸಾರಿಗೆ ಬಸ್ ಗಳು ಹಳೇ ಬಸ್ ನಿಲ್ದಾಣ ಹಾಗೂ ದೂರದ ಬೆಂಗಳೂರು, ಬೆಳಗಾವಿ, ಸೇರಿದಂತೆ ಅನ್ಯ ಜಿಲ್ಲೆಗಳಿಗೆ ತೆರಳುವ ಬಸ್ ಗಳು ಹೊಸ ಬಸ್ ನಿಲ್ದಾಣದಿಂದ‌ ಸಂಚರಿಸುತ್ತಿವೆ.

ಅವಳಿ‌ ನಗರದ ಮಧ್ಯೆ ಸಂಚರಿಸುವ ‌ಬಿ.ಆರ್.ಟಿ.ಎಸ್‌ ಗಳಿಗೆ ಮಾತ್ರ ಅವಕಾಶ ನೀಡಲಾಗಿಲ್ಲ. ಹೀಗಾಗಿ ಬಿ‌ಆರ್ ಟಿಎಸ್  ಹೊರತು ಪಡಿಸಿ ಹುಬ್ಬಳ್ಳಿಯ ನಗರ, ಉಪನಗರ ಬಸ್ ಸಂಚಾರ ಕೂಡ ಪ್ರಾರಂಭಗೊಂಡಿದ್ದು, ಜನರಿಂದ ಉತ್ರಮ ಸ್ಪಂದನೆ ಸಿಕ್ಕಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments