Webdunia - Bharat's app for daily news and videos

Install App

ನೂರು ರೂ.ಗೆ ಕೊಲೆ ಮಾಡಿದವರಿಗೆ ನ್ಯಾಯಾಲಯ ಕೊಟ್ಟ ಶಿಕ್ಷೆ ಏನು ಗೊತ್ತಾ?

Webdunia
ಶನಿವಾರ, 18 ಆಗಸ್ಟ್ 2018 (16:54 IST)
ಅಂಗಡಿ ಮಾಲಿಕನೊಬ್ಬನನ್ನು 100 ರೂ.ಗಳಿಗಾಗಿ ಕೊಲೆ ಮಾಡಿರುವ ಆರೋಪಿಗಳಿಬ್ಬರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಕಬಾಬ್ ಅಂಗಡಿಯೊಂದರ ಮಾಲೀಕನನ್ನು ನೂರು ರೂಪಾಯಿಗಳಿಗಾಗಿ ಇರಿದು ಕೊಂದ ಆರೋಪಿಗಳಿಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಚಿಕ್ಕಬಳ್ಳಾಪುರದ ನ್ಯಾಯಾಲಯ ಈ ಆದೇಶ ನೀಡಿದೆ. ಹರೀಶ್ ಹಾಗೂ ಶ್ರೀನಿವಾಸ್ ಅಪರಾಧಿಗಳಾಗಿದ್ದಾರೆ. ಕಬಾಬ್ ಅಂಗಡಿ ನಡೆಸುತ್ತಿದ್ದ ತಬರೇಜ್ ನನ್ನು 2016ರಲ್ಲಿ ಕುಡಿದು ಬಂದು ತಬರೇಜ್ ನನ್ನು ಅಪರಾಧಿಗಳು ಕೊಲೆ ಮಾಡಿದ್ದರು.

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸರ್ವೋದಯ ಶೆಟ್ಟಿಗಾರ್ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments