Select Your Language

Notifications

webdunia
webdunia
webdunia
Friday, 11 April 2025
webdunia

ಮಂಡ್ಯದಲ್ಲಿ ಮುಸ್ಲಿಂ ಸಮುದಾಯದ ಓಲೈಕೆಗಾಗಿ ನಿಖಿಲ್ ಕುಮಾರಸ್ವಾಮಿ ಮಾಡಿದ ತಂತ್ರವೇನು ಗೊತ್ತಾ?

ಮಂಡ್ಯ
ಮಂಡ್ಯ , ಶುಕ್ರವಾರ, 5 ಏಪ್ರಿಲ್ 2019 (13:55 IST)
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ್ ಕುಮಾರಸ್ವಾಮಿ ಗೆಲ್ಲಲೇಬೇಕೆಂದು ಪಣತೊಟ್ಟಿದ್ದು, ಅದಕ್ಕಾಗಿ ಇದೀಗ ಮುಸ್ಲಿಂ ಸಮುದಾಯದ ಓಲೈಕೆಗೆ ಮುಂದಾಗಿದ್ದಾರೆ.


ಇಂದು ನಿಖಿಲ್ ಕುಮಾರಸ್ವಾಮಿ ಅವರು ಯಾವುದೇ ಬಹಿರಂಗ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಬದಲಾಗಿ, ಮಂಡ್ಯದ ಕೆಲ ಮುಸ್ಲಿಂ ಮುಖಂಡರನ್ನು ಭೇಟಿ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಹೌದು. ಇಂದು ಶುಕ್ರವಾರ. ಹಾಗಾಗಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ತೆರಳುತ್ತಾರೆ. ಅಲ್ಲಿಯೇ, ಮುಸ್ಲಿಂ ಸಮುದಾಯದವರನ್ನು ನಿಖಿಲ್ ಭೇಟಿ ಮಾಡಲಿದ್ದಾರೆ. ಈ ವೇಳೆ ನಿಖಿಲ್​ ಮುಸ್ಲಿಂ ಸಮುದಾಯದವರ ಕುಂದುಕೊರತೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಆಯ್ತು ಇದೀಗ ಕಲಬುರಗಿಯಲ್ಲಿ ಉಮೇಶ್ ಜಾಧವ್ ಗೆ ಸೆಡ್ಡು ಹೊಡೆಯಲಿದ್ದಾರೆ ಮೂವರು ಜಾಧವ್