Webdunia - Bharat's app for daily news and videos

Install App

ಮುಸ್ಲಿಂ ಸಮುದಾಯದ ಮತದಾರರನ್ನು ಸೆಳೆಯಲು ಬಿಜೆಪಿ ರೂಪಿಸಿದ ತಂತ್ರವೇನು ಗೊತ್ತಾ?

Webdunia
ಭಾನುವಾರ, 7 ಏಪ್ರಿಲ್ 2019 (10:22 IST)
ಚಿಕ್ಕಬಳ್ಳಾಪುರ : ಮುಸ್ಲಿಂ ಸಮುದಾಯದ ಮತದಾರರನ್ನು ಸೆಳೆಯಲು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.


ಹೌದು. 2014ರ ಲೋಕಸಭಾ ಚುನಾವಣೆಯಲ್ಲಿ ಸಂಸದ ವೀರಪ್ಪ ಮೊಯ್ಲಿ ವಿರುದ್ಧ ಬಿ.ಎನ್.ಬಚ್ಚೇಗೌಡ ಅವರು ಕೇವಲ 9,520 ಮತಗಳಿಂದ ಸೋತಿದ್ದರು. ಹೀಗಾಗಿ ಈ ಬಾರಿ ಮುಸ್ಲಿಂ ಮತದಾರರ ವೋಟ್‍ ಗಳ ಮೇಲೆ ಗಮನ ಹರಿಸಲು ಅವರು ರಣತಂತ್ರ ರೂಪಿಸಿದ್ದಾರೆ.


ಕಾಶ್ಮೀರದಲ್ಲಿ ಮುಸ್ಲಿಂ ಸಮುದಾಯದ ಮತದಾರರನ್ನು ಸೆಳೆಯಲು ಬಿಜೆಪಿ ಕೇಸರಿ ಬಿಟ್ಟು, ಹಸಿರು ಬಣ್ಣದ ಮೊರೆ ಹೋಗಿದೆ.  ಹಾಗೇ ಮುಸ್ಲಿಂ ಮತದಾರರನ್ನು ಸೆಳೆಯಲು ಬಚ್ಚೇಗೌಡ ಅವರು ಉರ್ದು ಭಾಷೆಯಲ್ಲಿ ಕರಪತ್ರ ಹಂಚುತ್ತಿದ್ದಾರೆ. ಈ ಕರಪತ್ರದಲ್ಲಿ ಅಭ್ಯರ್ಥಿ ಬಚ್ಚೇಗೌಡ ಹಾಗೂ ಕಮಲದ ಚಿಹ್ನೆ ಹಾಕಲಾಗಿದೆ. ಇಂಗ್ಲಿಷ್ ಸಂಖ್ಯೆಯನ್ನು ಹೊರತುಪಡಿಸಿ ಎಲ್ಲ ಮಾಹಿತಿಯನ್ನು ಉರ್ದು ಭಾಷೆಯಲ್ಲಿಯೇ ನೀಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments