Webdunia - Bharat's app for daily news and videos

Install App

ಸಿಡಿಲಿಗೆ ಬಲಿಯಾದ ಕುರಿಗಳೆಷ್ಟು ಗೊತ್ತಾ?

Webdunia
ಮಂಗಳವಾರ, 25 ಸೆಪ್ಟಂಬರ್ 2018 (19:18 IST)
ಭಾರಿ ಮಳೆ ಹಾಗೂ ಸಿಡಿಲಿಗೆ ಬೆಲೆಬಾಳುವ ಕುರಿಗಳು ಸಾವನ್ನಪ್ಪಿದ್ದು, ಇದರಿಂದ ಕುರಿಗಾರ ಕಂಗಾಲಾಗುವಂತಾಗಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಡೋಣಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಡೋಣಗಾಂವ್ ಹೊರವಲಯದಲ್ಲಿ ಮೇಯಿಸಲು ಎಂದು ತೆಗೆದುಕೊಂಡಿದ್ದ ಕುರಿಗಳಲ್ಲಿ 20ಕ್ಕೂ ಹೆಚ್ಚು ಕುರಿಗಳು ಸಿಡಿಲಿಗೆ ಬಲಿಯಾಗಿವೆ.

ಇದರಿಂದ ಕುರಿಗಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಕಳೆದೆರಡು ದಿನಗಳಿಂದ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಹಲವೆಡೆ ಭಾರಿ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಹಾಗೂ ಜಾನುವಾರುಗಳು ಪರಿತಪಿಸುವಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿನಿಯರ ಮುಂದೆಯೇ ಪ್ಯಾಂಟ್ ಬಿಚ್ಚಿದ ಶಿಕ್ಷಕ: ಮುಂದಾಗಿದ್ದೇನು ನೋಡಿ video

ಶಿಕ್ಷಕಿಗೆ ಹೃದಯಾಘಾತವಾಗಿದೆಯೆಂದು ಸಿಪಿಆರ್ ಕೊಟ್ರು: ಆದ್ರೆ ಮುಂದೆ ಆದ ಅನಾಹುತ ತಿಳಿದ್ರೆ ಶಾಕ್ ಆಗ್ತೀರಿ Video

ಥೂ.. ಯಪ್ಪಾ... ಎಂಥಾ ಜಾಗದಲ್ಲಿ ಕಿತ್ತಾಡ್ತಿದ್ದಾರೆ ಈ ಯುವಕ, ಯುವತಿ Video

ಅಭಿಜಿತ್ ದಿಪ್ಕೆ ಹೇಳುವಂತೆ ನಿಂದನೀಯ ಪದ ಬಳಸಿದರೆ ನಮ್ಮ ಕಾನೂನಿನಲ್ಲಿ ಕೇಸ್ ದಾಖಲಿಸಲು ಅವಕಾಶವಿಲ್ಲವೇ: ರಿಯಾಲಿಟಿ ಇಲ್ಲಿದೆ

ಪ್ರಧಾನಿ ಮೋದಿ ಮಧ್ಯರಾತ್ರಿ ವಿಡಿಯೋ: ತನ್ನನ್ನು ನಿಂದಿಸಿದವರಿಗೆ ಹೇಳಿದ್ದೇನು Video

ಮುಂದಿನ ಸುದ್ದಿ
Show comments