Webdunia - Bharat's app for daily news and videos

Install App

ಟಮೋಟೋ ಬಾತ್ ಶಬ್ದ ಕೇಳಿ ಬೆಚ್ಚಿ ಬಿದ್ದವರಾರು ಗೊತ್ತಾ?

Webdunia
ಭಾನುವಾರ, 16 ಡಿಸೆಂಬರ್ 2018 (19:33 IST)
ಕೆ ಆರ್ ಆಸ್ಪತ್ರೆ ವೈದ್ಯರು ಟಮೋಟೋ ಬಾತ್ ಶಬ್ದ ಕೇಳಿ ಬೆಚ್ಚಿ ಬಿದಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಟಮೋಟೋ  ಬಾತ್ ಹಂಚಲು ಬಂದಿದ್ದ ಪಾಲಿಕೆ ಸದಸ್ಯನ ಕ್ರಮಕ್ಕೆ ಹಲವರು ಅಸಮಧಾನ ವ್ಯಕ್ತಪಡಿಸಿದರು.

ಪಾಲಿಕೆ ಸದಸ್ಯನ ಆಹಾರ ಹಂಚಿಕೆಗೆ ಆಸ್ಪತ್ರೆ ವೈದ್ಯರಿಂದ ವಿರೋಧ ವ್ಯಕ್ತವಾಯಿತು. ಆಸ್ಪತ್ರೆ ಆವರಣದಲ್ಲಿ ರೋಗಿಗಳ ಕುಟುಂಬಸ್ಥರಿಗೆ ಆಹಾರ ನಿಡುವುದಕ್ಕೆ ನಿಷೇಧವಿದೆ.

ಈಗಾಗಲೇ ವಿಷ ಆಹಾರ ಸೇವಿಸಿ ಸಾವು ನೋವಾಗಿದೆ. ಆಹಾರದ ಗುಣಮಟ್ಟದ  ಬಗ್ಗೆ ನಮಗೆ ಗೊತ್ತಿಲ್ಲ. ಹೀಗಾಗಿ ಆಸ್ಪತ್ರೆ  ಆವರಣದಲ್ಲಿ ಆಹಾರ ನೀಡುವುದು ಬೇಡಾ ಎಂದು ಕೆ.ಆರ್. ಆಸ್ಪತ್ರೆ ವೈದ್ಯ ಯೋಗೇಶ್ ಹೇಳಿಕೆ ನೀಡಿದರು.

ನಮ್ಮಲ್ಲಿ ಆಹಾರಕ್ಕೆ ಯಾವುದೇ ಕೊರತೆಯಿಲ್ಲ. ನಾವು ಊಟ ಎಲ್ಲರಿಗೂ ಕೊಡ್ತಿದ್ದೇವಿ. ಆಹಾರ ಹಂಚಲು ಬಂದಿದ್ದವರನ್ನ ಮನವೊಲಿಸಿ ವಾಪಾಸ್ ಕಳುಹಿಸಿದ್ದೇವೆ ಎಂದು ವೈದ್ಯರೊಬ್ಬರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments