Webdunia - Bharat's app for daily news and videos

Install App

ಟಮೋಟೋ ಬಾತ್ ಶಬ್ದ ಕೇಳಿ ಬೆಚ್ಚಿ ಬಿದ್ದವರಾರು ಗೊತ್ತಾ?

Webdunia
ಭಾನುವಾರ, 16 ಡಿಸೆಂಬರ್ 2018 (19:33 IST)
ಕೆ ಆರ್ ಆಸ್ಪತ್ರೆ ವೈದ್ಯರು ಟಮೋಟೋ ಬಾತ್ ಶಬ್ದ ಕೇಳಿ ಬೆಚ್ಚಿ ಬಿದಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಟಮೋಟೋ  ಬಾತ್ ಹಂಚಲು ಬಂದಿದ್ದ ಪಾಲಿಕೆ ಸದಸ್ಯನ ಕ್ರಮಕ್ಕೆ ಹಲವರು ಅಸಮಧಾನ ವ್ಯಕ್ತಪಡಿಸಿದರು.

ಪಾಲಿಕೆ ಸದಸ್ಯನ ಆಹಾರ ಹಂಚಿಕೆಗೆ ಆಸ್ಪತ್ರೆ ವೈದ್ಯರಿಂದ ವಿರೋಧ ವ್ಯಕ್ತವಾಯಿತು. ಆಸ್ಪತ್ರೆ ಆವರಣದಲ್ಲಿ ರೋಗಿಗಳ ಕುಟುಂಬಸ್ಥರಿಗೆ ಆಹಾರ ನಿಡುವುದಕ್ಕೆ ನಿಷೇಧವಿದೆ.

ಈಗಾಗಲೇ ವಿಷ ಆಹಾರ ಸೇವಿಸಿ ಸಾವು ನೋವಾಗಿದೆ. ಆಹಾರದ ಗುಣಮಟ್ಟದ  ಬಗ್ಗೆ ನಮಗೆ ಗೊತ್ತಿಲ್ಲ. ಹೀಗಾಗಿ ಆಸ್ಪತ್ರೆ  ಆವರಣದಲ್ಲಿ ಆಹಾರ ನೀಡುವುದು ಬೇಡಾ ಎಂದು ಕೆ.ಆರ್. ಆಸ್ಪತ್ರೆ ವೈದ್ಯ ಯೋಗೇಶ್ ಹೇಳಿಕೆ ನೀಡಿದರು.

ನಮ್ಮಲ್ಲಿ ಆಹಾರಕ್ಕೆ ಯಾವುದೇ ಕೊರತೆಯಿಲ್ಲ. ನಾವು ಊಟ ಎಲ್ಲರಿಗೂ ಕೊಡ್ತಿದ್ದೇವಿ. ಆಹಾರ ಹಂಚಲು ಬಂದಿದ್ದವರನ್ನ ಮನವೊಲಿಸಿ ವಾಪಾಸ್ ಕಳುಹಿಸಿದ್ದೇವೆ ಎಂದು ವೈದ್ಯರೊಬ್ಬರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments