Webdunia - Bharat's app for daily news and videos

Install App

ತಂಗಿಯನ್ನ ಚುಡಾಯಿಸಿದ್ದಕ್ಕೆ ಅಣ್ಣಂದಿರು ಏನ್ ಮಾಡುದ್ರು ಗೊತ್ತ ?

Webdunia
ಶುಕ್ರವಾರ, 24 ಜೂನ್ 2022 (12:21 IST)
ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ.

ತಂಗಿಯನ್ನ ಚುಡಾಯಿಸಿದ ಕಾರಣಕ್ಕಾಗಿ ಯುವಕನಿಗೆ ಯುವತಿಯ ಅಣ್ಣಂದಿರಿಬ್ಬರು ಚಾಕುವಿನಿಂದ ಮನಬಂದಂತೆ ಇರಿದಿದ್ದಾರೆ.

ಹಳೆ ಹುಬ್ಬಳ್ಳಿ ಠಾಣೆ ವ್ಯಾಪ್ತಿಯ ಧಾರವಾಡ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಚಂದ್ರಶೇಖರ್ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿವೆ. 

ಇರಿತಕ್ಕೊಳಗಾದ ಚಂದ್ರಶೇಖರ್ ಅದೇ ನಗರದ ಕಿರಣ್ ಹಾಗೂ ಅಭಿ ಎನ್ನುವವರ ತಂಗಿಯನ್ನು ಚುಡಾಯಿಸಿದ್ದಾನೆ. ಈ ವಿಚಾರವಾಗಿ ಇಬ್ಬರು ಅಣ್ಣಂದಿರೂ ಚಂದ್ರಶೇಖರ್ಗೆ ಬುದ್ಧಿವಾದ ಹೇಳಲು ಮುಂದಾಗಿದ್ದಾರೆ.

ಎಷ್ಟು ಹೇಳಿದರೂ ಕೇಳದೇ ಇದ್ದರಿಂದ ಕೋಪಗೊಂಡ ಇಬ್ಬರು ಚಂದ್ರಶೇಖರ್ಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments