ತಂಗಿಯನ್ನ ಚುಡಾಯಿಸಿದ್ದಕ್ಕೆ ಅಣ್ಣಂದಿರು ಏನ್ ಮಾಡುದ್ರು ಗೊತ್ತ ?

Webdunia
ಶುಕ್ರವಾರ, 24 ಜೂನ್ 2022 (12:21 IST)
ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ.

ತಂಗಿಯನ್ನ ಚುಡಾಯಿಸಿದ ಕಾರಣಕ್ಕಾಗಿ ಯುವಕನಿಗೆ ಯುವತಿಯ ಅಣ್ಣಂದಿರಿಬ್ಬರು ಚಾಕುವಿನಿಂದ ಮನಬಂದಂತೆ ಇರಿದಿದ್ದಾರೆ.

ಹಳೆ ಹುಬ್ಬಳ್ಳಿ ಠಾಣೆ ವ್ಯಾಪ್ತಿಯ ಧಾರವಾಡ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಚಂದ್ರಶೇಖರ್ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿವೆ. 

ಇರಿತಕ್ಕೊಳಗಾದ ಚಂದ್ರಶೇಖರ್ ಅದೇ ನಗರದ ಕಿರಣ್ ಹಾಗೂ ಅಭಿ ಎನ್ನುವವರ ತಂಗಿಯನ್ನು ಚುಡಾಯಿಸಿದ್ದಾನೆ. ಈ ವಿಚಾರವಾಗಿ ಇಬ್ಬರು ಅಣ್ಣಂದಿರೂ ಚಂದ್ರಶೇಖರ್ಗೆ ಬುದ್ಧಿವಾದ ಹೇಳಲು ಮುಂದಾಗಿದ್ದಾರೆ.

ಎಷ್ಟು ಹೇಳಿದರೂ ಕೇಳದೇ ಇದ್ದರಿಂದ ಕೋಪಗೊಂಡ ಇಬ್ಬರು ಚಂದ್ರಶೇಖರ್ಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸರ್ಕಾರಕ್ಕೆ ಮೂರು ಪ್ರಶ್ನೆ ಮುಂದಿಟ್ಟ ಮಲ್ಲಿಕಾರ್ಜುನ ಖರ್ಗೆ

ಸಚಿವರಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದ ಹಾಗೇ ಎಂಬಿಬಿಎಸ್ ಪಾಸಾದವರಿಗೆ ಗುಡ್‌ನ್ಯೂಸ್‌ ಕೊಟ್ಟ ಯುಟಿ ಖಾದರ್‌

ನಾನೇ ಎಷ್ಟೇ ದೊಡ್ಡ ಸ್ಥಾನದಲ್ಲಿದ್ರೂ, ಇಲ್ಲಿ ಮಾತ್ರ ನಿಮ್ಮ ಮನೆ ಮಗ: ಡಿಕೆ ಶಿವಕುಮಾರ್‌

ಸಿಎಂ ಸಾಹೇಬ್ರು ಮೆಟ್ರೋದಲ್ಲಿ... ಡಿಕೆ ಶಿವಕುಮಾರ್ ನೋಡಿ ಜನರು ಫುಲ್ ಸರ್ಪೈಸ್ Video

ಬಾಯಾರಿಕೆಯೆಂದು ಬಂದ ಹಸು ಬೋರ್ ವೆಲ್ ನೋಡಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments