Webdunia - Bharat's app for daily news and videos

Install App

ಕೇವಲ ಮೂರೂವರೆ ಸಾವಿರ ದುಡ್ಡಿಗಾಗಿ ನೀಚ ವ್ಯಕ್ತಿಯೊಬ್ಬ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 17 ಫೆಬ್ರವರಿ 2019 (09:10 IST)
ಬೆಂಗಳೂರು : ಹೋಟೆಲ್ ನಲ್ಲಿ ತಂಗಿದ್ದ ಮಹಿಳೆಯ ಮೇಲೆ ಹೌಸ್ ಕೀಪಿಂಗ್ ಕೆಲಸಗಾರನೊಬ್ಬ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕಾಡುಗೋಡಿ ಸಮೀಪದಲ್ಲಿರುವ ಹೋಟೆಲ್ ನಲ್ಲಿ ನಡೆದಿದೆ.

ಮಣಿಪುರ ಮೂಲದ ಯಂಬಾ ಸಿಂಗ್ ಅತ್ಯಾಚಾರ ಎಸಗಿದ ಆರೋಪಿ. ಮುಂಬೈನಿಂದ ಕಂಪನಿ ಕೆಲಸದ ಮೇಲೆ ಬಂದಿದ್ದ ಮಹಿಳೆ ಹೋಟೆಲ್ ನ 7ನೇ ಮಹಡಿಯಲ್ಲಿನ ಕೊಠಡಿಯಲ್ಲಿ ತಂಗಿದ್ದಳು. ಆದರೆ ಹೋಟೆಲ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಯಂಬಾ ಸಿಂಗ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿ ನಂತರ ದುಬಾರಿ ಬೆಲೆ ಫೋನ್ ಗಳನ್ನು ದೋಚಿ ಪರಾರಿಯಾಗಿದ್ದಾನೆ.

 

ಈ ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕೇವಲ ಫೋನ್ ಮತ್ತು ಮೂರೂವರೆ ಸಾವಿರ ದುಡ್ಡಿಗಾಗಿ ಆತ ಮಹಿಳೆಯನ್ನು ಹತ್ಯೆ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments