Webdunia - Bharat's app for daily news and videos

Install App

ಮದುವೆಯಾಗಿ ಮಗುವಿದ್ದರೂ ಲವರ್ ಜೊತೆ ಸುತ್ತುತ್ತಿದ್ದ ಮಗಳಿಗೆ ತಂದೆ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 12 ಫೆಬ್ರವರಿ 2020 (09:35 IST)
ಬಳ್ಳಾರಿ : ಮದುವೆಯಾಗಿ ಒಂದು ಮಗುವಿದ್ದರೂ ಪತಿಯನ್ನು ಬಿಟ್ಟು ಲವರ್ ಜೊತೆ ಸುತ್ತುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಬಳ್ಳಾರಿಯ ಗೋಡೆಹಾಳ ಗ್ರಾಮದಲ್ಲಿ ನಡೆದಿದೆ.

ಗೋಪಾಲ ರೆಡ್ಡಿ ಮಗಳನ್ನು ಕೊಂದ ತಂದೆ, ಕವಿತಾ(23) ಮೃತಪಟ್ಟ ಮಗಳು. ಈಕೆ ಅದೇ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣ ಆಕೆಯ ಮನೆಯವರು ಆಕೆಗೆ ಬೇರೆ ಹುಡುಗನ ಜೊತೆ ಮದುವೆ ಮಾಡಿದ್ದಾರೆ. ಮದುವೆಯಾಗಿ ಒಂದು ಮಗುವಿನ ತಾಯಿಯಾದರೂ ಕವಿತಾ ಮಾತ್ರ ತನ್ನ ಊರಿಗೆ ಬಂದಾಗ ಲವರ್ ಜೊತೆ ಸುತ್ತುತ್ತಿದ್ದಾಳಂತೆ. ಮನೆಯವರು ಎಷ್ಟೇ ಬುದ್ಧಿ ಹೇಳಿದರೂ ಆಕೆ ಕೇಳದಿದ್ದಾಗ ತಂದೆಯೇ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

 

ಈ ಬಗ್ಗೆ ಪರಮದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಂದೆಯನ್ನು ವಶಕಕ್ ಎಪಡೆದ ಪೊಲೀಸರು ತನಿಖೇ ನಡೆಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments