Webdunia - Bharat's app for daily news and videos

Install App

ಬಂಡಿಯಲ್ಲಿ ದ್ದ ಹಣ್ಣು ತಿಂದ ಹಸುವಿಗೆ ಮಾರಾಟಗಾರ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 20 ಫೆಬ್ರವರಿ 2021 (12:03 IST)
ಮುಂಬೈ : 35 ವರ್ಷದ ಹಣ್ಣು ಮಾರಾಟಗಾರನೊಬ್ಬ ತನ್ನ ಬಂಡಿಯಲ್ಲಿ ದ್ದ ಪಪ್ಪಾಯ ಹಣ್ಣನ್ನು ತಿಂದ ಹಸುವಿಗೆ ಚಾಕುವಿನಿಂದ ಇರಿದ ಘಟನೆ ಮಹಾರಾಷ್ಟ್ರದ ಮುಂಬೈನ ರಾಯಗಡ್ ಜಿಲ್ಲೆಯ ಮುರುದ್ ಪಟ್ಟಣದಲ್ಲಿ ನಡೆದಿದೆ.

ಮಾರಾಟಗಾರ ಹಣ್ಣು ಮಾರುತ್ತಿದ್ದಾಗ ಅಲ್ಲಿಗೆ ಬಂದ ಹಸು ಆತನ ಬಂಡಿಯಲ್ಲಿದ್ದ ಪಪ್ಪಾಯ ಹಣ್ಣನ್ನು ತಿಂದಿದೆ. ಇದರಿಂದ ಕೋಪಗೊಂಡ ಆತ ಚಾಕುವಿನಿಂದ ಗಹಸುವಿನ ಹೊಟ್ಟೆ ಮತ್ತು ಇತರ ಅಂಗಗಳಿಗೆ ಇರಿದಿದ್ದಾನೆ. ಬಳಿಕ ಹಸುವಿನ ಗಾಯಗಳಿಗೆ ಚಿಕಿತ್ಸೆ ನೀಡಿದ ಮಾಲೀಕ ಹಣ್ಣು ಮಾರಾಟಗಾರನ ಮೇಲೆ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments