Webdunia - Bharat's app for daily news and videos

Install App

ರಿಜಿಸ್ಟ್ರಾರ್ ಮದುವೆ ಮಾಡಿಕೊಂಡೇ ಮತ್ತೊಂದು ಮದುವೆಗೆ ಒಪ್ಪಿಕೊಂಡಿದ್ದ ಹುಡುಗಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 14 ನವೆಂಬರ್ 2018 (14:03 IST)
ರಿಜಿಸ್ಟ್ರಾರ್ ಮದುವೆ ಮಾಡಿಕೊಂಡು ಮನೆಯವರು ತೋರಿಸಿದ ಹುಡುಗನೊಂದಿಗೆ ಮತ್ತೊಂದು ಮದುವೆ ಮಾಡಿಕೊಳ್ಳಲು ಒಪ್ಪಿಕೊಂಡಿದ್ದ ಹುಡುಗಿ ಹೈಡ್ರಾಮ ನಡೆಸಿದ ಘಟನೆ ನಡೆದಿದೆ.

ಕಲ್ಯಾಣ ಮಂಟಪಕ್ಕೆ ಬಾರದ ವಧುವಿನಿಂದಾಗಿ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.  
ರಿಜಿಸ್ಟ್ರಾರ್ ಮದುವೆ ಮಾಡಿಕೊಂಡೇ ಮತ್ತೊಬ್ಬನ ಮದುವೆಗೆ ಒಪ್ಪಿಕೊಂಡಿದ್ದ ಹುಡುಗಿಯ ನಡೆಯಿಂದಾಗಿ ನಡೆಯಬೇಕಿದ್ದ ಮದುವೆ ಮುರಿದುಬಿದ್ದಿದೆ.  

ಚಿಕ್ಕಮಗಳೂರು ಮೂಲದ ಸಂಗೀತಾಳಿಂದ ಮದುವೆ ಮುರಿದು ಬಿದ್ದಿದೆ. ನಿನ್ನೆಯಷ್ಟೇ ಕಲ್ಯಾಣ ಮಂಟಪಕ್ಕೆ ಬರೋದಾಗಿ ಚಿಕ್ಕಮಗಳೂರುನಿಂದ ಮೈಸೂರಿಗೆ ಬಂದಿರುವ ಸಂಗೀತಾ. ಆದರೆ ಕಲ್ಯಾಣ ಮಂಟಪಕ್ಕೆ ಹೋಗುವ ವೇಳೆ ಕ್ಯಾತೆ ತೆಗೆದಿದ್ದಾಳೆ. ನನಗೆ ಮೊದಲೇ ಮದುವೆ ಆಗಿದೆ ಅನ್ನೋ ವಿಚಾರವನ್ನ ಮನೆಯವರಿಗೆ ತಿಳಿಸಿ ಶಾಕ್ ಕೊಟ್ಟಿದ್ದಾಳೆ.  

ಸಂಗೀತಾಳ ನಡವಳಿಕೆಗೆ ಬೇಸತ್ತು, ಕಕ್ಕಾಬಿಕ್ಕಿಯಾದ ವರ ನಿಖಿಲ್ ಅರಸ್ ಕುಟುಂಬದವರು. ನಿಖಿಲ್ ಅರಸ್ ಟಿ.ನರಸೀಪುರ ಪಟ್ಟಣ ನಿವಾಸಿಯಾಗಿದ್ದಾರೆ.

ಕಲ್ಯಾಣ ಮಂಟಪದಲ್ಲೇ ವರನ ಸಂಬಂಧಿಕರು ನೂತನ ಮದುವೆಗೆ ವೇಟಿಂಗ್‌ ಮಾಡುತ್ತಿದ್ದಾರೆ. ವಿಜಯನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ  ಸಂಗೀತಾ ಇದ್ದಾಳೆ. ಸಂಗೀತಾಳ ಮನವೂಲಿಸಲು ಮುಂದಾದ ನಿಖಿಲ್ ಅರಸ್ ಕುಟುಂಬ ಮುಂದಾಗಿದೆ. ಸಂಗೀತಾ ಈಗಾಗಲೇ ರಿಜಿಸ್ಟ್ರಾರ್ ಮದುವೆ ಆಗಿದ್ರು, ಮತ್ತೊಂದು ಮದುವೆಗೆ ಎರಡೂ ಕುಟುಂಬದವರು ಒಪ್ಪಿಸುತ್ತಿರುವ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments