Webdunia - Bharat's app for daily news and videos

Install App

ಮಹಿಳೆಯರನ್ನು ಚದುರಿಸಿ ಶಾಸಕ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 6 ಫೆಬ್ರವರಿ 2019 (20:58 IST)
ಅಲ್ಲಿ ಶಾಸಕರನ್ನು ಮಹಿಳೆಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಆಗ ಮಹಿಳೆಯರನ್ನು ಪೊಲೀಸರು ಚದುರಿಸಿದರು. ಅಷ್ಟರಲ್ಲಿ ಶಾಸಕರು ಉದ್ಘಾಟಿಸಿಯೇ ಬಿಟ್ಟಿದ್ದರು. ಇದು ಏನ್ ವಿಷ್ಯ ಗೊತ್ತಾ?

ಶುದ್ದ ಕುಡಿಯುವ ನೀರು ಘಟಕದಲ್ಲೂ ರಾಜಕೀಯ ಮಾಡುತ್ತೀರಾ? ಎಂದು ಶಾಸಕರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡರು. ಮೊದಲು ಪೂಜೆ ಮಾಡಿ ಮುಗಿಸುತ್ತೇನೆ. ನಂತರ  ಮಾತನಾಡೋಣ ಎಂದು ಶಾಸಕರು ಹೇಳಿದರು. ಆಗ ಅಲ್ಲಿದ್ದ ಮಹಿಳೆಯರನ್ನು ಪೊಲೀಸರು ಚದುರಿಸಿದರು. ಆ ಕೂಡಲೇ ಶಾಸಕರು ಉದ್ಘಾಟನೆ ಮಾಡಿಯೇ ಬಿಟ್ಟರು.
ಇಂತಹದೊಂದು ಬೆಳವಣಿಗೆ ಮಳವಳ್ಳಿಯಲ್ಲಿ ನಡೆದಿದೆ.

ಮಹಿಳೆಯರ ಆಕ್ರೋಶಕ್ಕೆ‌ ಕಾರಣವಾಗಿದ್ದ  ಶುದ್ಧ ಕುಡಿಯುವ ನೀರು ಘಟಕ ಕೊನೆಗೂ ಉದ್ಘಾಟನೆಯ ಭಾಗ್ಯ ಕಂಡಿದೆ. ಮಳವಳ್ಳಿ ತಾಲ್ಲೂಕಿನ ಕುಂತೂರು ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ರಾಜಕೀಯ ಹೋರಾಟಕ್ಕೆ ಕಾರಣವಾಗಿತ್ತು. ಕೊನೆಗೂ ಪೊಲೀಸರ ಸರ್ಪಗಾವಲಿನಲ್ಲಿ ಶಾಸಕ ಡಾ.ಅನ್ನದಾನಿ ಉದ್ಘಾಟನೆ ಮಾಡಿದರು.

ತಾಲ್ಲೂಕಿನ ಕುಂತೂರು ಗ್ರಾಮಕ್ಕೆ ತೆರಳುದಿದ್ದಂತೆ ಅಲ್ಲಿನ ಮಹಿಳೆಯರು  ಈ ಹಿಂದೆ  ಕುಂತೂರು ಗ್ರಾಮದ  ಶುದ್ದ ಕುಡಿಯುವ ನೀರು ವಿಚಾರವಾಗಿ  ಎಇಇ ಸೋಮಶೇಖರ್ ರವರು ಉದ್ಘಾಟನೆಯಾಗಿಲ್ಲ ಎಂದಾಗ ಬೀಗ ಜಡಿದ ಬಗ್ಗೆ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದರು. 

ಈ ಜಾಗವನ್ನು ಕುಡಿಯುವ ನೀರಿಗಾಗಿ ದಾನ ನೀಡಿದ್ದಾರೆ.  ಆದರೂ ಬೀಗ ಏಕೆ ಹಾಕಿದರು? ಎಂದು ಗ್ರಾಮದ ಮಹಿಳೆಯೊಬ್ಬರು ಶಾಸಕರನ್ನು ಪ್ರಶ್ನಿಸಿದರು. ತರಾತುರಿಯಲ್ಲಿ ಘಟಕ ಉದ್ಘಾಟನೆಯಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments