Select Your Language

Notifications

webdunia
webdunia
webdunia
webdunia

ಮಹಿಳೆಗೆ ಸರ್ಪ ದೋಷವಿದೆ ಎಂದು ಕೋಣೆಗೆ ಕರೆದುಕೊಂಡು ಹೋಗಿ ಕಾಮುಕ ಸ್ವಾಮಿ ಮಾಡಿದ್ದೇನು ಗೊತ್ತಾ?

ಮಹಿಳೆಗೆ ಸರ್ಪ ದೋಷವಿದೆ ಎಂದು ಕೋಣೆಗೆ ಕರೆದುಕೊಂಡು ಹೋಗಿ ಕಾಮುಕ ಸ್ವಾಮಿ ಮಾಡಿದ್ದೇನು ಗೊತ್ತಾ?
ಬೆಂಗಳೂರು , ಗುರುವಾರ, 12 ಸೆಪ್ಟಂಬರ್ 2019 (13:50 IST)
ಬೆಂಗಳೂರು : ವಿಚ್ಛೇದಿತ ಮಹಿಳೆಗೆ ಅಸಭ್ಯವಾಗಿ ಪ್ರಶ್ನೆ ಕೇಳಿ ಲೈಂಗಿಕ ಕಿರುಕುಳ ನೀಡಿದ ಕಾಮಿ ಸ್ವಾಮಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.



ಗಣೇಶ್ ಮತ್ತು ಮಣಿಕಂಠ  ಎಂಬ ಹೆಸರಿನ ತಂದೆ-ಮಗ ವಿಚ್ಛೇದಿತ ಮಹಿಳೆಗೆ ಸರ್ಪ ದೋಷವಿದ್ದ ಕಾರಣ ಅದನ್ನು ಪರಿಹರಿಸಲು ಆಕೆಯ ಪೋಷಕರಿಂದ 40 ಸಾವಿರ ರೂ. ಪಡೆದಿದ್ದಲ್ಲದೆ, ಮಹಿಳೆಯ ಜೊತೆ ಏಕಾಂತವಾಗಿ ಮಾತನಾಡಬೇಕೆಂದು ಕರೆದುಕೊಂಡು ಹೋಗಿ ತಮ್ಮ ಜೊತೆ ಲೈಂಗಿಕತೆಗೆ ಸಹಕರಿಸುವಂತೆ ಒತ್ತಡ ಹಾಕಿದ್ದಾರೆ.

 

ಈ ಬಗ್ಗೆ ಮಹಿಳೆ  ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸದ್ಯ ಪೊಲೀಸರು ಕಾಮಿ ಸ್ವಾಮಿಯ ಮಗ ಮಣಿಕಂಠನನ್ನು ಬಂಧಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರದ ಮಾಜಿ ಸಚಿವರ ಪತ್ನಿಯ ವಿರುದ್ಧ ಕರೆಂಟ್ ಕಳ್ಳತನದ ಆರೋಪ