ಮಹಿಳೆಗೆ ಸರ್ಪ ದೋಷವಿದೆ ಎಂದು ಕೋಣೆಗೆ ಕರೆದುಕೊಂಡು ಹೋಗಿ ಕಾಮುಕ ಸ್ವಾಮಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 12 ಸೆಪ್ಟಂಬರ್ 2019 (13:50 IST)
ಬೆಂಗಳೂರು : ವಿಚ್ಛೇದಿತ ಮಹಿಳೆಗೆ ಅಸಭ್ಯವಾಗಿ ಪ್ರಶ್ನೆ ಕೇಳಿ ಲೈಂಗಿಕ ಕಿರುಕುಳ ನೀಡಿದ ಕಾಮಿ ಸ್ವಾಮಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.



ಗಣೇಶ್ ಮತ್ತು ಮಣಿಕಂಠ  ಎಂಬ ಹೆಸರಿನ ತಂದೆ-ಮಗ ವಿಚ್ಛೇದಿತ ಮಹಿಳೆಗೆ ಸರ್ಪ ದೋಷವಿದ್ದ ಕಾರಣ ಅದನ್ನು ಪರಿಹರಿಸಲು ಆಕೆಯ ಪೋಷಕರಿಂದ 40 ಸಾವಿರ ರೂ. ಪಡೆದಿದ್ದಲ್ಲದೆ, ಮಹಿಳೆಯ ಜೊತೆ ಏಕಾಂತವಾಗಿ ಮಾತನಾಡಬೇಕೆಂದು ಕರೆದುಕೊಂಡು ಹೋಗಿ ತಮ್ಮ ಜೊತೆ ಲೈಂಗಿಕತೆಗೆ ಸಹಕರಿಸುವಂತೆ ಒತ್ತಡ ಹಾಕಿದ್ದಾರೆ.

 

ಈ ಬಗ್ಗೆ ಮಹಿಳೆ  ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸದ್ಯ ಪೊಲೀಸರು ಕಾಮಿ ಸ್ವಾಮಿಯ ಮಗ ಮಣಿಕಂಠನನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Rain: ಮೊಂತಾ ಚಂಡಮಾರುತಕ್ಕೆ ನೆಲಕಚ್ಚಿದ ಮರಗಳು, ಬೆಳೆ ಹಾನಿ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

ಮುಂದಿನ ಸುದ್ದಿ