Webdunia - Bharat's app for daily news and videos

Install App

ಮಹಿಳೆಗೆ ಸರ್ಪ ದೋಷವಿದೆ ಎಂದು ಕೋಣೆಗೆ ಕರೆದುಕೊಂಡು ಹೋಗಿ ಕಾಮುಕ ಸ್ವಾಮಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 12 ಸೆಪ್ಟಂಬರ್ 2019 (13:50 IST)
ಬೆಂಗಳೂರು : ವಿಚ್ಛೇದಿತ ಮಹಿಳೆಗೆ ಅಸಭ್ಯವಾಗಿ ಪ್ರಶ್ನೆ ಕೇಳಿ ಲೈಂಗಿಕ ಕಿರುಕುಳ ನೀಡಿದ ಕಾಮಿ ಸ್ವಾಮಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.



ಗಣೇಶ್ ಮತ್ತು ಮಣಿಕಂಠ  ಎಂಬ ಹೆಸರಿನ ತಂದೆ-ಮಗ ವಿಚ್ಛೇದಿತ ಮಹಿಳೆಗೆ ಸರ್ಪ ದೋಷವಿದ್ದ ಕಾರಣ ಅದನ್ನು ಪರಿಹರಿಸಲು ಆಕೆಯ ಪೋಷಕರಿಂದ 40 ಸಾವಿರ ರೂ. ಪಡೆದಿದ್ದಲ್ಲದೆ, ಮಹಿಳೆಯ ಜೊತೆ ಏಕಾಂತವಾಗಿ ಮಾತನಾಡಬೇಕೆಂದು ಕರೆದುಕೊಂಡು ಹೋಗಿ ತಮ್ಮ ಜೊತೆ ಲೈಂಗಿಕತೆಗೆ ಸಹಕರಿಸುವಂತೆ ಒತ್ತಡ ಹಾಕಿದ್ದಾರೆ.

 

ಈ ಬಗ್ಗೆ ಮಹಿಳೆ  ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸದ್ಯ ಪೊಲೀಸರು ಕಾಮಿ ಸ್ವಾಮಿಯ ಮಗ ಮಣಿಕಂಠನನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ