Webdunia - Bharat's app for daily news and videos

Install App

ಅನೈತಿಕ ಸಂಬಂಧದಕ್ಕೆ ಅಡ್ಡಿಪಡಿಸಿದ ಮಗನಿಗೆ ತಾಯಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 27 ಜೂನ್ 2020 (08:24 IST)
ಧಾರವಾಡ : ಅನೈತಿಕ ಸಂಬಂಧದಕ್ಕೆ ಅಡ್ಡಿಪಡಿಸಿದ ಮಗನಕಣ್ಣಿಗೆ ಖಾರದ ಪುಡಿ ಎರಚಿ ತಾಯಿಯೇ ಕೊಲೆ ಮಾಡಿದ ಘಟನೆ ಧಾರವಾಡದ ಹೊರವಲಯದ ನುಗ್ಗಿಕೇರಿ ಗ್ರಾಮದಲ್ಲಿ ನಡೆದಿದೆ.

ಹನುಮಂತ ಪಾಟೀಲ್ ಕೊಲೆಯಾದ ಮಗ. ಈತನ ತಾಯಿಗೆ ಮಹದೇವ ಎಂಬಾತನ ಜೊತೆ ಅನೈತಿಕ ಸಂಬಂಧವಿತ್ತು. ಈ ವಿಚಾರ ತಿಳಿದ ಮಗ ಹನುಮಂತ ಈ ಸಂಬಂಧಕ್ಕೆ ಅಡ್ಡಿಪಡಿಸಿದ. ಈ ಹಿನ್ನಲೆಯಲ್ಲಿ ಮಹದೇವನ ಜೊತೆ ತಾಯಿ ತನ್ನ ಮಗನ ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾಳೆ.

ಈ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ತಾಯಿಯ ದುಷ್ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ತಾಯಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments