Webdunia - Bharat's app for daily news and videos

Install App

ಅನೈತಿಕ ಸಂಬಂಧದಕ್ಕೆ ಅಡ್ಡಿಪಡಿಸಿದ ಮಗನಿಗೆ ತಾಯಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 27 ಜೂನ್ 2020 (08:24 IST)
ಧಾರವಾಡ : ಅನೈತಿಕ ಸಂಬಂಧದಕ್ಕೆ ಅಡ್ಡಿಪಡಿಸಿದ ಮಗನಕಣ್ಣಿಗೆ ಖಾರದ ಪುಡಿ ಎರಚಿ ತಾಯಿಯೇ ಕೊಲೆ ಮಾಡಿದ ಘಟನೆ ಧಾರವಾಡದ ಹೊರವಲಯದ ನುಗ್ಗಿಕೇರಿ ಗ್ರಾಮದಲ್ಲಿ ನಡೆದಿದೆ.

ಹನುಮಂತ ಪಾಟೀಲ್ ಕೊಲೆಯಾದ ಮಗ. ಈತನ ತಾಯಿಗೆ ಮಹದೇವ ಎಂಬಾತನ ಜೊತೆ ಅನೈತಿಕ ಸಂಬಂಧವಿತ್ತು. ಈ ವಿಚಾರ ತಿಳಿದ ಮಗ ಹನುಮಂತ ಈ ಸಂಬಂಧಕ್ಕೆ ಅಡ್ಡಿಪಡಿಸಿದ. ಈ ಹಿನ್ನಲೆಯಲ್ಲಿ ಮಹದೇವನ ಜೊತೆ ತಾಯಿ ತನ್ನ ಮಗನ ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾಳೆ.

ಈ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ತಾಯಿಯ ದುಷ್ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ತಾಯಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments