Webdunia - Bharat's app for daily news and videos

Install App

ಇಡ್ಲಿ ತಿಂದ ಬಿಲ್ ಕೇಳಿದ್ದಕ್ಕೆ ರೌಡಿಶೀಟರ್ ಮಾಡಿದ್ದೇನು ಗೊತ್ತಾ? ಶಾಕಿಂಗ್!

Webdunia
ಮಂಗಳವಾರ, 12 ಫೆಬ್ರವರಿ 2019 (15:33 IST)
ಇಡ್ಲಿ ತಿಂದ ಬಿಲ್ ಕೇಳಿದಕ್ಕೆ ವ್ಯಾಪಾರಿಯೊಬ್ಬನ ಮೇಲೆ ರೌಡಿಶೀಟರ್‌ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಕಲಬುರಗಿ ನಗರದ ಲಾಲಗೇರಿ ಕ್ರಾಸ್ ಬಳಿ ಘಟನೆ ನಡೆದಿದೆ.

ಕುಖ್ಯಾತ ರೌಡಿಶೀಟರ್ ಅಪ್ಪಾಸಾಬ್‌ನಿಂದ ಇಡ್ಲಿ ವ್ಯಾಪಾರಿ ಲೋಹಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ರೌಡಿಶೀಟರ್ ಅಪ್ಪಾಸಾಬ್ ಸ್ಥಳದಿಂದ ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡ ಇಡ್ಲಿ ವ್ಯಾಪಾರಿ ಲೋಹಿತ್‌ನನ್ನ  ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments