Webdunia - Bharat's app for daily news and videos

Install App

ಬಿಳಿ ಕಲ್ಲು ಕ್ವಾರಿ ನೀರಿನಲ್ಲಿ ಬಿದ್ದ ವ್ಯಕ್ತಿ ಏನಾದ ಗೊತ್ತಾ?

Webdunia
ಗುರುವಾರ, 4 ಅಕ್ಟೋಬರ್ 2018 (14:42 IST)
ಬಿಳಿ ಕಲ್ಲು ಕ್ವಾರಿ ನೀರಿನಲ್ಲಿ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿಯಲ್ಲಿ ಘಟನೆ ನಡೆದಿದೆ. ಮಹದೇವಸ್ವಾಮಿ ಉರುಫ್ ಸೋಮಣ್ಣ (45) ಕ್ವಾರಿಯಲ್ಲಿನ  ನೀರಿನಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ.

ಮಹದೇವಸ್ವಾಮಿ ಮೈಸೂರು ಜಿಲ್ಲೆಯ ಚಿಕ್ಕಹಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ಲಾರಿ ಚಾಲಕನಾಗಿದ್ದ ಮಹದೇವಸ್ವಾಮಿ ಸಾವು ಅನುಮಾನಾಸ್ಪದವಾಗಿದೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.

50 ಅಡಿ ಆಳದ ನೀರಿನಲ್ಲಿ ಮಹದೇವಸ್ವಾಮಿ ಮೃತ ದೇಹ ಪತ್ತೆಯಾಗಿದೆ.  ಮಳೆ ನೀರು ತುಂಬಿ ಸ್ಥಗಿತಗೊಂಡಿದ್ದ ಬಿಳಿ ಕಲ್ಲು ಕ್ವಾರಿಯಲ್ಲಿ ಶವ ಪತ್ತೆಯಾಗಿದೆ. ಈ ಕುರಿತು ಗುಂಡ್ಲುಪೇಟೆ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments