Webdunia - Bharat's app for daily news and videos

Install App

ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 12 ಡಿಸೆಂಬರ್ 2018 (14:43 IST)
ಆಕೆ ಮದುವೆಯಾಗಿ ಆರು ತಿಂಗಳೂ ಕಳೆದಿರಲಿಲ್ಲ. ಸಂಸಾರದ ಬಗ್ಗೆ ಅರ್ಥ ಮಾಡಿಕೊಳ್ಳುವ ಮುನ್ನವೇ ಆಕೆ ಈಗ ಇಲ್ಲವಾಗಿದ್ದಾಳೆ. 

ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಇಂಗಳದಾಳು ಗ್ರಾಮದಲ್ಲಿ ನಡೆದಿದೆ. ಮಾನಸ( 22) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯಾಗಿದ್ದಾರೆ.

ಆತ್ಮಹತ್ಯೆಗೆ ಪತಿಯ ಕಿರುಕುಳವೇ ಕಾರಣ ಎಂದು ಶಂಕೆ ವ್ಯಕ್ತವಾಗಿದೆ. ಕಳೆದ ಆರು ತಿಂಗಳ ಹಿಂದೆ ಮಾನಸ ಅವರು ಚೆಳ್ಳಕೆರೆ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದ ತಿಪ್ಪೇಸ್ವಾಮಿ ಎಂಬುವರ ಜೊತೆ ಮದುವೆಯಾಗಿತ್ತು. ಆದರೆ ಪತಿ ಕಿರುಕುಳ ಹಾಗೂ ಮಾನಸಿಕ‌ ಹಿಂಸೆ ನೀಡುತ್ತಿದ್ದರೆನ್ನಲಾಗಿದೆ. ಹಾಗಾಗಿ ಪತಿಯೇ ಕೊಲೆ ಮಾಡಿ ಪರಾರಿಯಾಗಿದ್ದಾನೆಂದು ಮಾನಸ ಪೋಷಕರು ಆರೋಪಿಸುತ್ತಿದ್ದಾರೆ‌.

ಸದ್ಯ ಚಿತ್ರದುರ್ಗ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments