Webdunia - Bharat's app for daily news and videos

Install App

ತನ್ನ ಎದುರು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ವ್ಯಕ್ತಿಗೆ ಮಹಿಳೆ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 31 ಆಗಸ್ಟ್ 2018 (14:19 IST)
ಮುಂಬೈ : ಮಹಿಳೆಯೊಬ್ಬಳು ತನ್ನ ಎದುರು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯ ಮೇಲೆ ಬಿಸಿ ಎಣ್ಣೆಯನ್ನು ಎರಚಿ ಆತನ ಕೈ, ಭುಜವನ್ನು ಸುಟ್ಟು ಗಾಯಗೊಳಿಸಿದ  ಘಟನೆ ಬಾದ್ಲಾಪುರದ ರೋಹಿದಾಸ್ ನಗರದಲ್ಲಿ ನಡೆದಿದೆ.


ಆ ವ್ಯಕ್ತಿ ವಿಕ್ರಮ್ ಸಿಂಗ್ (30) ರೋಹಿದಾಸ್ ನಗರದ ನಿವಾಸಿ ಎಂಬುದಾಗಿ ಗುರುತಿಸಲಾಗಿದೆ. ಇತ ಮನೆಗೆ ತೆರಳುತ್ತಿರುವ ಸಮಯದಲ್ಲಿ ಮನೆಯೊಂದರ ಅಡುಗೆಯ ಮನೆಯ ಕಿಟಕಿಯಲ್ಲಿ ಮಹಿಳೆಯೊಬ್ಬಳನ್ನು ಕಂಡು ಆಕೆಯ ಎದುರೆ ಹಸ್ತಮೈಥುನ ಮಾಡಿಕೊಳ್ಳಲು ಪ್ರಾರಂಭಿಸಿದ್ದಾನೆ. ಜೊತೆಗೆ ಅಶ್ಲೀಲವಾದ ಸನ್ನೆಗಳನ್ನು ಮಾಡಿದನು.


ಇದರಿಂದ ಕೋಪಗೊಂಡ ಮಹಿಳೆ ಅಡುಗೆ ಮಾಡಲು ಕಾಯಿಸುತ್ತಿರುವ ಎಣ್ಣೆಯನ್ನು ಕಿಟಕಿಯ ಮೂಲಕ  ಆತನ ಮೇಲೆ ಎರಚಿದಿದ್ದಾಳೆ. ಇದು ಆತನ ಭುಜ ಹಾಗೂ ಕೈಮೇಲೆ ಬಿದ್ದು ಸುಟ್ಟುಹೋಗಿದೆ. ಮಹಿಳೆ ಮಾಡಿದ ಈ ಕೆಲಸಕ್ಕೆ ಸ್ಥಳೀಯ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಂತರ ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಾದ್ಲಾಪುರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಅಲ್ಲದೇ ಆತ ತನ್ನ ಮೇಲೆ ಹಲ್ಲೆ ಮಾಡಿದ ಮಹಿಳೆ ವಿರುದ್ಧ ದೂರು ನೀಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ