Webdunia - Bharat's app for daily news and videos

Install App

Me Too ಬಗ್ಗೆ ನಟಿ ಶೃತಿ ಹರಿಹರನ್ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 12 ಅಕ್ಟೋಬರ್ 2018 (17:23 IST)
Me Too ಅಭಿಯಾನದ ಬಗ್ಗೆ ಕೇಳಿ ಖುಷಿ ಆಗುತ್ತಿದೆ. ಹೀಗಂತ ಚಿತ್ರನಟಿ ಶೃತಿ ಹರಿಹರನ್ ಹೇಳಿದ್ದಾರೆ.

ಚಿತ್ರ ನಟಿ ಶೃತಿ ಹರಿಹರನ್ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ್ದು, ಈಗಲಾದರೂ ಮಹಿಳೆಯರು ಧ್ವನಿ ಎತ್ತುತ್ತಿರುವುದು ಸ್ವಾಗತಾರ್ಹ. ಈ ಅಭಿಯಾನ ಮುಂದುವರೆಯುತ್ತಿದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಬಹಿರಂಗಗೊಳ್ಳುತ್ತಿದೆ.
ಈ ಅಭಿಯಾನ ‌ಗೇಮ್ ಚೆಂಜರ್ ಆಗಲಿದೆ ಎಂದರು.

ಯಾವಾಗ ಹೇಳಿದರು ಸತ್ಯ ಸತ್ಯವೇ ಎಂದಿರುವ ಅವರು, ಒಬ್ಬ‌ ಮಹಿಳೆಗೆ ಲೈಂಗಿಕ ದೌರ್ಜನ್ಯ ಸಹಿಸಿಕೊಳ್ಳುವದು‌ ಕಷ್ಟಕರ. ಇದು ಮೀಡಿಯಾ ಸೆನ್ಸೆಸನಲ್ ಆಗುತ್ತಿದೆ. ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ಆಗದಿದ್ರು ಕೆಲವರಿಗೆ ಶಿಕ್ಷೆಯಾಗಲಿ ಎಂದರು.

ಮುಂದಿನ ದಿನಗಳಲ್ಲಿ ದೌರ್ಜನ್ಯ ಮಾಡುವರು ವಿಚಾರ ಮಾಡುವಂತಾಗಬೇಕು. ಇದು ಗಂಡು ಮತ್ತು ಹೆಣ್ಣಿನ ಪ್ರಶ್ನೆಯಲ್ಲ. ಅಧಿಕಾರ ಬಲ ಹಾಗೂ ಹಣಬಲದಿಂದ ಇಂತ ಕೃತ್ಯ ನಡೆಯುತ್ತಿವೆ ಎಂದರು.
ಇದು ಚಿತ್ರ ರಂಗದಲ್ಲಿ ಮಾತ್ರ ಇಲ್ಲ. ಎಲ್ಲ ಫೀಲ್ಡ್ ಗಳಲ್ಲೂ ಕಾಸ್ಟಿಂಗ್ ಕೌಚ್ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ ಈ ನಿಟ್ಟಿನಲ್ಲಿ ಫೈರ್ ಅಂತ ಸಮಿತಿ ಮಾಡುತ್ತಿದೆ. ಈ ಸಮಿತಿಯಲ್ಲಿ ಕವಿತಾ ಲಂಕೇಶ, ನಾನು ಹಾಗೂ ಪ್ರಿಯಾಂಕಾ ಉಪೇಂದ್ರ ಇದ್ದೇವೆ ಎಂದರು.

ತಾರ್ಕಿಕ ಅಂತ್ಯ ದೊರೆಯುವ ವರೆಗೂ ಮಿ ಟೂ ಅಭಿಯಾನ ಮುಂದುವರೆಯಲಿದೆ ಎಂದು ನಟಿ ಶೃತಿ ಹರಿಹರನ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ