ಅಮಿತ್ ಶಾ ಫೈನಲ್ ವಾರ್ನಿಂಗ್ ಏನ್ ಗೊತ್ತಾ?

Webdunia
ಮಂಗಳವಾರ, 31 ಜನವರಿ 2023 (14:27 IST)
ಇಷ್ಟು ದಿನ ಹೇಗಿತ್ತೋ ಗೊತ್ತಿಲ್ಲ, ಅದು ಈಗ ನಮಗೆ ಬೇಡವೂ ಬೇಡ. ಆದ್ರೆ ಇನ್ಮುಂದೆ ನಿಮ್ಮ ಹಿಂದಿನ ಆಟಗಳೆಲ್ಲ ನಡೆಯಲ್ಲ. ನಿಮ್ಮ ಪ್ರತಿಷ್ಠೆ, ನಿಮ್ಮ ಸಂಘರ್ಷಕ್ಕೆ ಇನ್ಮೇಲೆ ಬಿಲ್ಕುಲ್ ಅವಕಾಶ ಇಲ್ಲ.

ಪಕ್ಷದ ಶಿಸ್ತು ಮೀರದೇ ಒಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡಿ. ಇನ್ಮುಂದೆ ಬೆಳಗಾವಿಯಿಂದ ನಮಗೆ ಕಂಪ್ಲೈಟ್ ಬರಬಾರದು. ಕಂಪ್ಲೈಂಟ್ ಬಂದ್ರೆ ನಮ್ಮ ವರಸೆ ಆಗ ಬೇರೆ ರೀತಿಯೇ ಇರುತ್ತೆ ಹುಷಾರ್.

ಸಂಘರ್ಷ ಬಿಟ್ಟು ಒಂದಾದ್ರೆ ಅದೇ ಬಿಜೆಪಿ ಶಕ್ತಿ, ಸಾಮರ್ಥ್ಯ. ವಿಪಕ್ಷಗಳೇ ಗೊಂದಲ, ಅಚ್ಚರಿ ಆಗೋ ಥರ ಹೆಚ್ಚಿನ ಸೀಟ್ ಗೆಲ್ಲಿಸಿ. ಬೆಳಗಾವಿಯಲ್ಲಿ ಈ ಸಲ 15+ ಸ್ಥಾನ ಗೆಲ್ಲಲೇಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಮುಂದಿನ ಸುದ್ದಿ
Show comments