ಅಮಿತ್ ಶಾ ಫೈನಲ್ ವಾರ್ನಿಂಗ್ ಏನ್ ಗೊತ್ತಾ?

Webdunia
ಮಂಗಳವಾರ, 31 ಜನವರಿ 2023 (14:27 IST)
ಇಷ್ಟು ದಿನ ಹೇಗಿತ್ತೋ ಗೊತ್ತಿಲ್ಲ, ಅದು ಈಗ ನಮಗೆ ಬೇಡವೂ ಬೇಡ. ಆದ್ರೆ ಇನ್ಮುಂದೆ ನಿಮ್ಮ ಹಿಂದಿನ ಆಟಗಳೆಲ್ಲ ನಡೆಯಲ್ಲ. ನಿಮ್ಮ ಪ್ರತಿಷ್ಠೆ, ನಿಮ್ಮ ಸಂಘರ್ಷಕ್ಕೆ ಇನ್ಮೇಲೆ ಬಿಲ್ಕುಲ್ ಅವಕಾಶ ಇಲ್ಲ.

ಪಕ್ಷದ ಶಿಸ್ತು ಮೀರದೇ ಒಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡಿ. ಇನ್ಮುಂದೆ ಬೆಳಗಾವಿಯಿಂದ ನಮಗೆ ಕಂಪ್ಲೈಟ್ ಬರಬಾರದು. ಕಂಪ್ಲೈಂಟ್ ಬಂದ್ರೆ ನಮ್ಮ ವರಸೆ ಆಗ ಬೇರೆ ರೀತಿಯೇ ಇರುತ್ತೆ ಹುಷಾರ್.

ಸಂಘರ್ಷ ಬಿಟ್ಟು ಒಂದಾದ್ರೆ ಅದೇ ಬಿಜೆಪಿ ಶಕ್ತಿ, ಸಾಮರ್ಥ್ಯ. ವಿಪಕ್ಷಗಳೇ ಗೊಂದಲ, ಅಚ್ಚರಿ ಆಗೋ ಥರ ಹೆಚ್ಚಿನ ಸೀಟ್ ಗೆಲ್ಲಿಸಿ. ಬೆಳಗಾವಿಯಲ್ಲಿ ಈ ಸಲ 15+ ಸ್ಥಾನ ಗೆಲ್ಲಲೇಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ಮುಂದಿನ ಸುದ್ದಿ
Show comments