Webdunia - Bharat's app for daily news and videos

Install App

ಡೋಣಿ ಪ್ರವಾಹಕ್ಕೆ ಏನಾಗಿದೆ ಗೊತ್ತಾ?

Webdunia
ಬುಧವಾರ, 14 ಅಕ್ಟೋಬರ್ 2020 (16:17 IST)
ಡೋಣಿ ಪ್ರವಾಹಕ್ಕೆ ಇನ್ನಿಲ್ಲದ ಹಾನಿ ಸಂಭವಿಸಿದ್ದು, ಜನರು ಕಂಗಾಲಾಗಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಡೋಣಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ವಿಜಯಪುರ - ತಾಳಿಕೋಟೆ ರಸ್ತೆ ಸಂಚಾರ ಬಂದ್ ಆಗಿದೆ. ಸೇತುವೆ ಜಲಾವೃತಗೊಂಡಿದೆ‌.

ತಾಳಿಕೋಟೆ ತಾಲೂಕಿನ ಹಡಗಿನಾಳ, ಕಲ್ಲ‌ದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ‌ ಕಡಿತಗೊಂಡಿದೆ. ತಾಳಿಕೋಟೆ ಪಟ್ಟಣದ ಹೊರ ಭಾಗದ ಹನುಮಾನ ಮಂದಿರವು ಜಲಾವೃತ ಗೊಂಡಿದೆ‌.

ಡೋಣಿ‌ ನದಿಯಲ್ಲಿ ನೀರು ಏರಿಕೆ ಹಾಗೂ ಮಳೆಯಿಂದಾಗಿ ಜಮೀನುಗಳು ಕೆರೆಗಳಂತಾಗಿವೆ.

ವಿವಿಧ ಬೆಳೆಗಳು‌ ತಮ್ಮ ಕಣ್ಮುಂದೆ ಜಲಾವೃತಗೊಂಡು ಬೆಳೆ ಹಾನಿಯಾಗುತ್ತಿರುವುದನ್ನ‌ ಕಂಡ ರೈತರು ಕಂಗಾಲಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments