Webdunia - Bharat's app for daily news and videos

Install App

ಡೋಣಿ ಪ್ರವಾಹಕ್ಕೆ ಏನಾಗಿದೆ ಗೊತ್ತಾ?

Webdunia
ಬುಧವಾರ, 14 ಅಕ್ಟೋಬರ್ 2020 (16:17 IST)
ಡೋಣಿ ಪ್ರವಾಹಕ್ಕೆ ಇನ್ನಿಲ್ಲದ ಹಾನಿ ಸಂಭವಿಸಿದ್ದು, ಜನರು ಕಂಗಾಲಾಗಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಡೋಣಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ವಿಜಯಪುರ - ತಾಳಿಕೋಟೆ ರಸ್ತೆ ಸಂಚಾರ ಬಂದ್ ಆಗಿದೆ. ಸೇತುವೆ ಜಲಾವೃತಗೊಂಡಿದೆ‌.

ತಾಳಿಕೋಟೆ ತಾಲೂಕಿನ ಹಡಗಿನಾಳ, ಕಲ್ಲ‌ದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ‌ ಕಡಿತಗೊಂಡಿದೆ. ತಾಳಿಕೋಟೆ ಪಟ್ಟಣದ ಹೊರ ಭಾಗದ ಹನುಮಾನ ಮಂದಿರವು ಜಲಾವೃತ ಗೊಂಡಿದೆ‌.

ಡೋಣಿ‌ ನದಿಯಲ್ಲಿ ನೀರು ಏರಿಕೆ ಹಾಗೂ ಮಳೆಯಿಂದಾಗಿ ಜಮೀನುಗಳು ಕೆರೆಗಳಂತಾಗಿವೆ.

ವಿವಿಧ ಬೆಳೆಗಳು‌ ತಮ್ಮ ಕಣ್ಮುಂದೆ ಜಲಾವೃತಗೊಂಡು ಬೆಳೆ ಹಾನಿಯಾಗುತ್ತಿರುವುದನ್ನ‌ ಕಂಡ ರೈತರು ಕಂಗಾಲಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments