ಡೋಣಿ ಪ್ರವಾಹಕ್ಕೆ ಏನಾಗಿದೆ ಗೊತ್ತಾ?

Webdunia
ಬುಧವಾರ, 14 ಅಕ್ಟೋಬರ್ 2020 (16:17 IST)
ಡೋಣಿ ಪ್ರವಾಹಕ್ಕೆ ಇನ್ನಿಲ್ಲದ ಹಾನಿ ಸಂಭವಿಸಿದ್ದು, ಜನರು ಕಂಗಾಲಾಗಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಡೋಣಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ವಿಜಯಪುರ - ತಾಳಿಕೋಟೆ ರಸ್ತೆ ಸಂಚಾರ ಬಂದ್ ಆಗಿದೆ. ಸೇತುವೆ ಜಲಾವೃತಗೊಂಡಿದೆ‌.

ತಾಳಿಕೋಟೆ ತಾಲೂಕಿನ ಹಡಗಿನಾಳ, ಕಲ್ಲ‌ದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ‌ ಕಡಿತಗೊಂಡಿದೆ. ತಾಳಿಕೋಟೆ ಪಟ್ಟಣದ ಹೊರ ಭಾಗದ ಹನುಮಾನ ಮಂದಿರವು ಜಲಾವೃತ ಗೊಂಡಿದೆ‌.

ಡೋಣಿ‌ ನದಿಯಲ್ಲಿ ನೀರು ಏರಿಕೆ ಹಾಗೂ ಮಳೆಯಿಂದಾಗಿ ಜಮೀನುಗಳು ಕೆರೆಗಳಂತಾಗಿವೆ.

ವಿವಿಧ ಬೆಳೆಗಳು‌ ತಮ್ಮ ಕಣ್ಮುಂದೆ ಜಲಾವೃತಗೊಂಡು ಬೆಳೆ ಹಾನಿಯಾಗುತ್ತಿರುವುದನ್ನ‌ ಕಂಡ ರೈತರು ಕಂಗಾಲಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂಗೆ ಹೆಂಡ್ತಿ, ಮಗು ಇದೆ ಸಾರ್.. ರೈಲ್ವೇ ಸ್ಟೇಷನ್ ನಲ್ಲಿ ಕಳ್ಳತನ ಮಾಡುತ್ತಿದ್ದವನು ಸಿಕ್ಕಿಬಿದ್ದ ತಕ್ಷಣ ವರಸೆಯೇ ಚೇಂಜ್ Video

Video: ಮಂಗಳೂರು ಮಹಾಮಳೆ ದುರಂತ:ತಾಯಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸಾವು, ಕಣ್ಣೀರು ತರಿಸಿದ NDRF ಕಾರ್ಯಾಚರಣೆ

Karnataka Weather: ಇಂದು ಈ ಜಿಲ್ಲೆಗಳಿಗೆ ಮತ್ತಷ್ಟು ತೀವ್ರವಾಗಲಿದೆ ಮಳೆ

ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡಬೇಡಿ: ಪ್ರದೀಪ್ ಈಶ್ವರ್‌ಗೆ ಸಿದ್ಧರಾಮಯ್ಯ ಧೈರ್ಯ

ರೆಸ್ಟೋರೆಂಟ್‌ನ ಚಿಮಿಣಿಯಲ್ಲಿ ಸಂಗ್ರಹವಾದ ಎಣ್ಣೆಯಿಂದ ಬೆಂಕಿ, ದೆಹಲಿಯಲ್ಲಿ ತಪ್ಪಿದ ದೊಡ್ಡ ಅವಘಡ, Video

ಮುಂದಿನ ಸುದ್ದಿ
Show comments